ಸುಳ್ಯ: ಕಳೆದ ಎರಡು ದಿನಗಳಿಂದ ವಿವಿಧ ಕಡೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ಸಂಜೆ ಸುರಿದ ಗಾಳಿ ಸಹಿತ ಮಳೆಗೆ ಹಾನಿಯಾಗಿದೆ. ಅಡಿಕೆ ಮರಗಳು ಧರೆಗೆ ಉರುಳಿ ಕೃಷಿಕರಿಗೆ ನಷ್ಟವಾಯಿತು. ಎಣ್ಮೂರು, ನಿಂತಿಕಲ್ಲು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯ ಜೊತೆಗೆ ಗಾಳಿಯೂ ಇತ್ತು.
24 ಗಂಟೆಯಲ್ಲಿ ದಾಖಲಾದ ಮಳೆಯ ವಿವರ ಇಂತಿದೆ (ಮಿ.ಮೀ.ಗಳಲ್ಲಿ) ಕೃಪೆ: ಮಳೆ ಲೆಕ್ಕ ವಾಟ್ಸಪ್ ಗ್ರೂಪ್
ಕಲ್ಮಡ್ಕ – 24
ಕಡಬ – 21
ಹಾಲೆಮಜಲು-19
ಬಾಳಿಲ – 16
ಕುಕ್ಕುಜಡ್ಕ- 14 (ಮಾಹಿತಿ – ಪಿ.ಕೆ.ಸುಬ್ಬರಾವ್)
ತೊಡಿಕಾನ-10
ಚೆಂಬು, ಕಲ್ಲಾಜೆ, ಅಡೆಂಜ ಉರುವಾಲು ತಲಾ – 08,
ಕಮಿಲ ಪುಚ್ಚಪ್ಪಾಡಿ- 02
ಕೊಲ್ಲಮೊಗ್ರ – 01,
ಪಡ್ರೆ-
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…