ಸುಳ್ಯ: ಕಳೆದ ಎರಡು ದಿನಗಳಿಂದ ವಿವಿಧ ಕಡೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ಸಂಜೆ ಸುರಿದ ಗಾಳಿ ಸಹಿತ ಮಳೆಗೆ ಹಾನಿಯಾಗಿದೆ. ಅಡಿಕೆ ಮರಗಳು ಧರೆಗೆ ಉರುಳಿ ಕೃಷಿಕರಿಗೆ ನಷ್ಟವಾಯಿತು. ಎಣ್ಮೂರು, ನಿಂತಿಕಲ್ಲು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯ ಜೊತೆಗೆ ಗಾಳಿಯೂ ಇತ್ತು.
24 ಗಂಟೆಯಲ್ಲಿ ದಾಖಲಾದ ಮಳೆಯ ವಿವರ ಇಂತಿದೆ (ಮಿ.ಮೀ.ಗಳಲ್ಲಿ) ಕೃಪೆ: ಮಳೆ ಲೆಕ್ಕ ವಾಟ್ಸಪ್ ಗ್ರೂಪ್
ಕಲ್ಮಡ್ಕ – 24
ಕಡಬ – 21
ಹಾಲೆಮಜಲು-19
ಬಾಳಿಲ – 16
ಕುಕ್ಕುಜಡ್ಕ- 14 (ಮಾಹಿತಿ – ಪಿ.ಕೆ.ಸುಬ್ಬರಾವ್)
ತೊಡಿಕಾನ-10
ಚೆಂಬು, ಕಲ್ಲಾಜೆ, ಅಡೆಂಜ ಉರುವಾಲು ತಲಾ – 08,
ಕಮಿಲ ಪುಚ್ಚಪ್ಪಾಡಿ- 02
ಕೊಲ್ಲಮೊಗ್ರ – 01,
ಪಡ್ರೆ-
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…