Advertisement
ಸುದ್ದಿಗಳು

ಎಲ್ಲೆಲ್ಲಿ ಹೇಗೆ ಮಳೆಯಾಯ್ತು…..?

Share

ಸುಳ್ಯ: ಕಳೆದ ಎರಡು ದಿನಗಳಿಂದ ವಿವಿಧ ಕಡೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ಸಂಜೆ ಸುರಿದ ಗಾಳಿ ಸಹಿತ ಮಳೆಗೆ ಹಾನಿಯಾಗಿದೆ. ಅಡಿಕೆ ಮರಗಳು ಧರೆಗೆ ಉರುಳಿ ಕೃಷಿಕರಿಗೆ ನಷ್ಟವಾಯಿತು. ಎಣ್ಮೂರು, ನಿಂತಿಕಲ್ಲು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯ ಜೊತೆಗೆ ಗಾಳಿಯೂ ಇತ್ತು.

Advertisement
Advertisement

24 ಗಂಟೆಯಲ್ಲಿ ದಾಖಲಾದ ಮಳೆಯ ವಿವರ ಇಂತಿದೆ (ಮಿ.ಮೀ.ಗಳಲ್ಲಿ)  ಕೃಪೆ: ಮಳೆ ಲೆಕ್ಕ ವಾಟ್ಸಪ್ ಗ್ರೂಪ್

Advertisement

ಕಲ್ಮಡ್ಕ – 24 

ಕಡಬ – 21 

Advertisement

ಹಾಲೆಮಜಲು-19

ಬಾಳಿಲ – 16 

Advertisement

ಕುಕ್ಕುಜಡ್ಕ- 14 (ಮಾಹಿತಿ – ಪಿ.ಕೆ.ಸುಬ್ಬರಾವ್)

ತೊಡಿಕಾನ-10

Advertisement

ಚೆಂಬು, ಕಲ್ಲಾಜೆ, ಅಡೆಂಜ ಉರುವಾಲು ತಲಾ –  08,

ಕಮಿಲ ಪುಚ್ಚಪ್ಪಾಡಿ- 02

Advertisement

ಕೊಲ್ಲಮೊಗ್ರ – 01,

ಪಡ್ರೆ-

Advertisement

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

47 mins ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

6 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

6 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

8 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

9 hours ago