ಸುಳ್ಯ: ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿಗೆ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರನ್ನು ಅಧ್ಯಕ್ಷರನ್ನಾಗಿ ಸರಕಾರವು ನೇಮಕ ಮಾಡಲಾಗಿದೆ.
ಸರಕಾರವು ಇದೀಗ ವಿವಿಧ ಸಮಿತಿಗಳಿಗೆ, ನಿಮಗ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ನಡೆಸುತ್ತಿದೆ. ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಒತ್ತಾಯ ಮಾಡಿತ್ತು. ಇದೇ ಹಿನ್ನೆಲೆಯಲ್ಲಿ ಅಸಹಕಾರ ಚಳುವಳಿಯೂ ನಡೆದಿತ್ತು. ಇದೀಗ ಅಂಗಾರ ಅವರಿಗೆ ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷತೆ ಲಭ್ಯವಾಗಿದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…