ಸುಳ್ಯ: ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿಗೆ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರನ್ನು ಅಧ್ಯಕ್ಷರನ್ನಾಗಿ ಸರಕಾರವು ನೇಮಕ ಮಾಡಲಾಗಿದೆ.
ಸರಕಾರವು ಇದೀಗ ವಿವಿಧ ಸಮಿತಿಗಳಿಗೆ, ನಿಮಗ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ನಡೆಸುತ್ತಿದೆ. ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಒತ್ತಾಯ ಮಾಡಿತ್ತು. ಇದೇ ಹಿನ್ನೆಲೆಯಲ್ಲಿ ಅಸಹಕಾರ ಚಳುವಳಿಯೂ ನಡೆದಿತ್ತು. ಇದೀಗ ಅಂಗಾರ ಅವರಿಗೆ ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷತೆ ಲಭ್ಯವಾಗಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…