ಎಸ್ಸೆಸ್ಸೆಫ್ ಗಾಂಧಿನಗರ :ವಾರ್ಷಿಕ ಕೌನ್ಸಿಲ್

January 20, 2020
11:00 PM

ಸುಳ್ಯ : ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್  ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವಾರ್ಷಿಕ ಕೌನ್ಸಿಲ್ ಸಂಗಮ ಜನವರಿ 19ರಂದು ಶಾಖಾಧ್ಯಕ್ಷ ಸಿದ್ದೀಖ್ ಬಿ.ಎ ಅಧ್ಯಕ್ಷತೆಯಲ್ಲಿ ಸುನ್ನಿ ಸೆಂಟರ್ ನಲ್ಲಿ ಜರಗಿತು. ಶಾಖಾ ಎಸ್ಸೆಸ್ಸೆಫ್ ನ ಉಪಾಧ್ಯಕ್ಷ ರಶೀದ್ ಝೈನಿ ದುಆ ನೆರವೇರಿಸಿದರು.

Advertisement
Advertisement

ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಸದಸ್ಯರಾದ ರಫೀಖ್ ಅಂಜದಿ ಇಂದ್ರಾಜೆ ಉದ್ಘಾಟಿಸಿದರು. ಕೆ.ಸಿ.ಎಫ್ ಅಬುಧಾಬಿ ಸದಸ್ಯ ಕಬೀರ್ ಜಟ್ಟಿಪಳ್ಳ ಸಂಘಟನಾ ತರಬೇತಿ ನಡೆಸಿದರು. ಎಸ್.ವೈ.ಎಸ್ ಜಿಲ್ಲಾ ಸಮಿತಿ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಸೆಕ್ಟರ್ ಎಸ್ಸೆಸ್ಸೆಫ್ ಸದಸ್ಯ ಶರೀಫ್ ಜಯನಗರ ವೀಕ್ಷಕರಾಗಿದ್ದರು.

ಈ ಸಂಘಟನಾ ಅವಧಿಯ ಒಂದು ವರ್ಷದಲ್ಲಿ ಗಾಂಧಿನಗರದಾದ್ಯಂತ ಐದೂವರೆ ಲಕ್ಷಗಳ ಸಾಂತ್ವನ ಕಾರ್ಯಾಚರಣೆಗಳ ವರದಿ ಹಾಗೂ ಲೆಕ್ಕ ಪತ್ರವನ್ನು ಪ್ರ. ಕಾರ್ಯದರ್ಶಿ ಬಶೀರ್ ಕಲ್ಲುಮುಟ್ಲು ಹಾಗೂ ಕೋಶಾಧಿಕಾರಿ ನಾಫಿ ಕೆರೆಮೂಲೆ ಮಂಡಿಸಿದರು.
ಬಶೀರ್ ಕಲ್ಲುಮುಟ್ಲು ಸ್ವಾಗತಿಸಿ ಇಲ್ಯಾಸ್ ಗುರುಂಪು ವಂದಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!
June 11, 2025
7:30 AM
by: ದ ರೂರಲ್ ಮಿರರ್.ಕಾಂ
ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |
June 10, 2025
10:31 PM
by: The Rural Mirror ಸುದ್ದಿಜಾಲ
ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ
June 10, 2025
10:05 PM
by: The Rural Mirror ಸುದ್ದಿಜಾಲ
ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ
June 10, 2025
9:50 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group