Advertisement
ಸುದ್ದಿಗಳು

ಎಸ್ಸೆಸ್ಸೆಫ್ ಗಾಂಧಿನಗರ :ವಾರ್ಷಿಕ ಕೌನ್ಸಿಲ್

Share

ಸುಳ್ಯ : ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್  ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವಾರ್ಷಿಕ ಕೌನ್ಸಿಲ್ ಸಂಗಮ ಜನವರಿ 19ರಂದು ಶಾಖಾಧ್ಯಕ್ಷ ಸಿದ್ದೀಖ್ ಬಿ.ಎ ಅಧ್ಯಕ್ಷತೆಯಲ್ಲಿ ಸುನ್ನಿ ಸೆಂಟರ್ ನಲ್ಲಿ ಜರಗಿತು. ಶಾಖಾ ಎಸ್ಸೆಸ್ಸೆಫ್ ನ ಉಪಾಧ್ಯಕ್ಷ ರಶೀದ್ ಝೈನಿ ದುಆ ನೆರವೇರಿಸಿದರು.

Advertisement
Advertisement

ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಸದಸ್ಯರಾದ ರಫೀಖ್ ಅಂಜದಿ ಇಂದ್ರಾಜೆ ಉದ್ಘಾಟಿಸಿದರು. ಕೆ.ಸಿ.ಎಫ್ ಅಬುಧಾಬಿ ಸದಸ್ಯ ಕಬೀರ್ ಜಟ್ಟಿಪಳ್ಳ ಸಂಘಟನಾ ತರಬೇತಿ ನಡೆಸಿದರು. ಎಸ್.ವೈ.ಎಸ್ ಜಿಲ್ಲಾ ಸಮಿತಿ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಸೆಕ್ಟರ್ ಎಸ್ಸೆಸ್ಸೆಫ್ ಸದಸ್ಯ ಶರೀಫ್ ಜಯನಗರ ವೀಕ್ಷಕರಾಗಿದ್ದರು.

ಈ ಸಂಘಟನಾ ಅವಧಿಯ ಒಂದು ವರ್ಷದಲ್ಲಿ ಗಾಂಧಿನಗರದಾದ್ಯಂತ ಐದೂವರೆ ಲಕ್ಷಗಳ ಸಾಂತ್ವನ ಕಾರ್ಯಾಚರಣೆಗಳ ವರದಿ ಹಾಗೂ ಲೆಕ್ಕ ಪತ್ರವನ್ನು ಪ್ರ. ಕಾರ್ಯದರ್ಶಿ ಬಶೀರ್ ಕಲ್ಲುಮುಟ್ಲು ಹಾಗೂ ಕೋಶಾಧಿಕಾರಿ ನಾಫಿ ಕೆರೆಮೂಲೆ ಮಂಡಿಸಿದರು.
ಬಶೀರ್ ಕಲ್ಲುಮುಟ್ಲು ಸ್ವಾಗತಿಸಿ ಇಲ್ಯಾಸ್ ಗುರುಂಪು ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಧನೆಗಿಂತ ದೊಡ್ಡದು ಸಂಯಮ

ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…

2 hours ago

ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ

ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…

3 hours ago

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…

3 hours ago

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

11 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

11 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

1 day ago