ಸುಳ್ಯ : ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವಾರ್ಷಿಕ ಕೌನ್ಸಿಲ್ ಸಂಗಮ ಜನವರಿ 19ರಂದು ಶಾಖಾಧ್ಯಕ್ಷ ಸಿದ್ದೀಖ್ ಬಿ.ಎ ಅಧ್ಯಕ್ಷತೆಯಲ್ಲಿ ಸುನ್ನಿ ಸೆಂಟರ್ ನಲ್ಲಿ ಜರಗಿತು. ಶಾಖಾ ಎಸ್ಸೆಸ್ಸೆಫ್ ನ ಉಪಾಧ್ಯಕ್ಷ ರಶೀದ್ ಝೈನಿ ದುಆ ನೆರವೇರಿಸಿದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಸದಸ್ಯರಾದ ರಫೀಖ್ ಅಂಜದಿ ಇಂದ್ರಾಜೆ ಉದ್ಘಾಟಿಸಿದರು. ಕೆ.ಸಿ.ಎಫ್ ಅಬುಧಾಬಿ ಸದಸ್ಯ ಕಬೀರ್ ಜಟ್ಟಿಪಳ್ಳ ಸಂಘಟನಾ ತರಬೇತಿ ನಡೆಸಿದರು. ಎಸ್.ವೈ.ಎಸ್ ಜಿಲ್ಲಾ ಸಮಿತಿ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಸೆಕ್ಟರ್ ಎಸ್ಸೆಸ್ಸೆಫ್ ಸದಸ್ಯ ಶರೀಫ್ ಜಯನಗರ ವೀಕ್ಷಕರಾಗಿದ್ದರು.
ಈ ಸಂಘಟನಾ ಅವಧಿಯ ಒಂದು ವರ್ಷದಲ್ಲಿ ಗಾಂಧಿನಗರದಾದ್ಯಂತ ಐದೂವರೆ ಲಕ್ಷಗಳ ಸಾಂತ್ವನ ಕಾರ್ಯಾಚರಣೆಗಳ ವರದಿ ಹಾಗೂ ಲೆಕ್ಕ ಪತ್ರವನ್ನು ಪ್ರ. ಕಾರ್ಯದರ್ಶಿ ಬಶೀರ್ ಕಲ್ಲುಮುಟ್ಲು ಹಾಗೂ ಕೋಶಾಧಿಕಾರಿ ನಾಫಿ ಕೆರೆಮೂಲೆ ಮಂಡಿಸಿದರು.
ಬಶೀರ್ ಕಲ್ಲುಮುಟ್ಲು ಸ್ವಾಗತಿಸಿ ಇಲ್ಯಾಸ್ ಗುರುಂಪು ವಂದಿಸಿದರು.
ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…
ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…