Advertisement
ಸುದ್ದಿಗಳು

ಎಸ್ಸೆಸ್ಸೆಫ್ ಗಾಂಧಿನಗರ :ವಾರ್ಷಿಕ ಕೌನ್ಸಿಲ್

Share

ಸುಳ್ಯ : ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್  ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವಾರ್ಷಿಕ ಕೌನ್ಸಿಲ್ ಸಂಗಮ ಜನವರಿ 19ರಂದು ಶಾಖಾಧ್ಯಕ್ಷ ಸಿದ್ದೀಖ್ ಬಿ.ಎ ಅಧ್ಯಕ್ಷತೆಯಲ್ಲಿ ಸುನ್ನಿ ಸೆಂಟರ್ ನಲ್ಲಿ ಜರಗಿತು. ಶಾಖಾ ಎಸ್ಸೆಸ್ಸೆಫ್ ನ ಉಪಾಧ್ಯಕ್ಷ ರಶೀದ್ ಝೈನಿ ದುಆ ನೆರವೇರಿಸಿದರು.

ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಸದಸ್ಯರಾದ ರಫೀಖ್ ಅಂಜದಿ ಇಂದ್ರಾಜೆ ಉದ್ಘಾಟಿಸಿದರು. ಕೆ.ಸಿ.ಎಫ್ ಅಬುಧಾಬಿ ಸದಸ್ಯ ಕಬೀರ್ ಜಟ್ಟಿಪಳ್ಳ ಸಂಘಟನಾ ತರಬೇತಿ ನಡೆಸಿದರು. ಎಸ್.ವೈ.ಎಸ್ ಜಿಲ್ಲಾ ಸಮಿತಿ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಸೆಕ್ಟರ್ ಎಸ್ಸೆಸ್ಸೆಫ್ ಸದಸ್ಯ ಶರೀಫ್ ಜಯನಗರ ವೀಕ್ಷಕರಾಗಿದ್ದರು.

ಈ ಸಂಘಟನಾ ಅವಧಿಯ ಒಂದು ವರ್ಷದಲ್ಲಿ ಗಾಂಧಿನಗರದಾದ್ಯಂತ ಐದೂವರೆ ಲಕ್ಷಗಳ ಸಾಂತ್ವನ ಕಾರ್ಯಾಚರಣೆಗಳ ವರದಿ ಹಾಗೂ ಲೆಕ್ಕ ಪತ್ರವನ್ನು ಪ್ರ. ಕಾರ್ಯದರ್ಶಿ ಬಶೀರ್ ಕಲ್ಲುಮುಟ್ಲು ಹಾಗೂ ಕೋಶಾಧಿಕಾರಿ ನಾಫಿ ಕೆರೆಮೂಲೆ ಮಂಡಿಸಿದರು.
ಬಶೀರ್ ಕಲ್ಲುಮುಟ್ಲು ಸ್ವಾಗತಿಸಿ ಇಲ್ಯಾಸ್ ಗುರುಂಪು ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

54 minutes ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

2 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

9 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

12 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

18 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago