ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್.ಎಸ್.ಎಫ್.ಜಟ್ಟಿಪಳ್ಳ ಯುನಿಟ್ ವತಿಯಿಂದ ಧ್ವಜ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಯುನಿಟ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಕೆ.ಎ.ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಎಸ್.ವೈ.ಎಸ್.ಜಟ್ಟಿಪಳ್ಳ ಬ್ರಾಂಚ್ ಸದಸ್ಯರಾದ ಸುಲೈಮಾನ್ ಕೆ.ಎಸ್.ಮತ್ತು ಅಬ್ದುಲ್ ಖಾದರ್ ಜಟ್ಟಿ ಪಳ್ಳ ಧ್ವಜಾರೋಹಣ ನೆರವೇರಿಸಿದರು.ನೌಫಲ್.ಎಂ.ಇ.ತ್ವಾಹ ಬಿ.ಎ,ಬಾತೀಷ, ಸಫ್ವಾನ್.ಎಸ್.ಎಚ್, ಅಲ್ತಾಫ್ ಜೆ, ಉಪಸ್ಥಿತರಿದ್ದರು ರಾಶೀದ್ ಜೆ.ಎಂ.ಸ್ವಾಗತಿಸಿ.ನಾಸೀರ್ ಸಿ.ಎ.ವಂದಿಸಿದರು.
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…