ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್.ಎಸ್.ಎಫ್.ಜಟ್ಟಿಪಳ್ಳ ಯುನಿಟ್ ವತಿಯಿಂದ ಧ್ವಜ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಯುನಿಟ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಕೆ.ಎ.ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಎಸ್.ವೈ.ಎಸ್.ಜಟ್ಟಿಪಳ್ಳ ಬ್ರಾಂಚ್ ಸದಸ್ಯರಾದ ಸುಲೈಮಾನ್ ಕೆ.ಎಸ್.ಮತ್ತು ಅಬ್ದುಲ್ ಖಾದರ್ ಜಟ್ಟಿ ಪಳ್ಳ ಧ್ವಜಾರೋಹಣ ನೆರವೇರಿಸಿದರು.ನೌಫಲ್.ಎಂ.ಇ.ತ್ವಾಹ ಬಿ.ಎ,ಬಾತೀಷ, ಸಫ್ವಾನ್.ಎಸ್.ಎಚ್, ಅಲ್ತಾಫ್ ಜೆ, ಉಪಸ್ಥಿತರಿದ್ದರು ರಾಶೀದ್ ಜೆ.ಎಂ.ಸ್ವಾಗತಿಸಿ.ನಾಸೀರ್ ಸಿ.ಎ.ವಂದಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…