ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್.ಎಸ್.ಎಫ್.ಜಟ್ಟಿಪಳ್ಳ ಯುನಿಟ್ ವತಿಯಿಂದ ಧ್ವಜ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಯುನಿಟ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಕೆ.ಎ.ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಎಸ್.ವೈ.ಎಸ್.ಜಟ್ಟಿಪಳ್ಳ ಬ್ರಾಂಚ್ ಸದಸ್ಯರಾದ ಸುಲೈಮಾನ್ ಕೆ.ಎಸ್.ಮತ್ತು ಅಬ್ದುಲ್ ಖಾದರ್ ಜಟ್ಟಿ ಪಳ್ಳ ಧ್ವಜಾರೋಹಣ ನೆರವೇರಿಸಿದರು.ನೌಫಲ್.ಎಂ.ಇ.ತ್ವಾಹ ಬಿ.ಎ,ಬಾತೀಷ, ಸಫ್ವಾನ್.ಎಸ್.ಎಚ್, ಅಲ್ತಾಫ್ ಜೆ, ಉಪಸ್ಥಿತರಿದ್ದರು ರಾಶೀದ್ ಜೆ.ಎಂ.ಸ್ವಾಗತಿಸಿ.ನಾಸೀರ್ ಸಿ.ಎ.ವಂದಿಸಿದರು.
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…