ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್ )ಸುಳ್ಯ ಸೆಕ್ಟರ್ ಸಮಿತಿ ವತಿಯಿಂದ ಉಲಾಝ್ ತರಬೇತಿ ಶಿಬಿರ ಮೊಗರ್ಪಣೆ ಮದರಸಾ ಹಾಲ್ ನಲ್ಲಿ ನಡೆಯಿತು. ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷ ಸ್ವಬಾಹ್ ಹಿಮಮಿ ಬೀಜಕೊಚ್ಚಿ ಅಧ್ಯಕ್ಷತೆ ವಹಿಸಿದ್ದರು.
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಮಾಜಿ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಉದ್ಘಾಟಿಸಿದರು. ಎಸ್ಸೆಸ್ಸೆಫ್ ಕುಂಬ್ರ ಸೆಕ್ಟರ್ ಕ್ಯೂ ಟೀಂ ಟ್ಯೂಟರ್ ಕರೀಂ ಸಖಾಫಿ ಕಟ್ಟತ್ತಾರು ಸಂಪನ್ಮೂಲ ವ್ಯಕ್ತಿಗಳಾಗಿ ವಿಷಯ ಮಂಡಿಸಿದರು. ಹಝ್ರತ್ ವಲಿಯುಲ್ಲಾಹಿ ಮಾಂಬಿಳಿ ತಂಙಳ್ ರವರ ಝಿಯಾರತ್ ಗೆ ನೂರುಲ್ ಇಸ್ಲಾಂ ಮದರಸಾ, ಮೊಗರ್ಪಣೆ ಸದರ್ ಮುಅಲ್ಲಿಂ ಮುಹಮ್ಮದ್ ಸಖಾಫಿ ಕೊಟ್ಟಮುಡಿ ನೇತೃತ್ವ ನೀಡಿದರು. ಮದರಸಾ ಮುಅಲ್ಲಿಂ ರಶೀದ್ ಝೈನಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಮಾಜಿ ಅಧ್ಯಕ್ಷ ಸಿದ್ದೀಕ್ ಕಟ್ಟೆಕಾರ್, ಸೆಕ್ಟರ್ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಗೂನಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಮಟ್ಟದ ಪ್ರತಿಭೋತ್ಸವ ಡಿಸಂಬರ್ 8 ರಂದು ಕುಂಭಕ್ಕೋಡಿನಲ್ಲಿ ನಡೆಯಲಿದ್ದು, ಅದರ ಲಾಂಚಿಗ್ ಸೆಕ್ಟರ್ ಸಮಿತಿಯ ಪ್ರಥಮ ಮತ್ತು ದ್ವಿತೀಯ ಅವಧಿಗಳ ಅಧ್ಯಕ್ಷರುಗಳಾದ ಸಿದ್ದೀಕ್ ಕಟ್ಟೆಕಾರ್ ರವರು ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ರವರಿಗೆ ಪೋಸ್ಟರ್ ನೀಡಿ ಬಿಡುಗಡೆಗೊಳಿಸಲಾಯಿತು.
ಶಫೀಕ್ ಕೊಯಂಗಿ ಸ್ವಾಗತಿಸಿ, ಶಾಕಿರ್ ಮೊಗರ್ಪಣೆ ವಂದಿಸಿದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…