ಸುಳ್ಯ: ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಬ್ದುಲ್ ಕಲಾಂ ನೇಮಕಗೊಂಡಿದ್ದಾರೆ.
ಎಸ್ಡಿಪಿಐಯ ಆರಂಭದ ಐದು ವರ್ಷಗಳ ಕಾಲ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎಸ್ ಡಿಪಿಐ ಸುಳ್ಯ ನಗರಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
15 ವರ್ಷಗಳ ಕಾಲ ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರಿ ಸಂಘಕ್ಕೆ 2010ರಲ್ಲಿ ನಡೆದ ಜುನಾವಣೆಯಲ್ಲಿ ಎಸ್ಡಿಪಿಐ ಬೆಂಬಲಿತವಾಗಿ ಸ್ಪರ್ದಿಸಿ ಜಯಗಳಿಸಿದ್ದರು.
ಇತ್ತೀಚೆಗೆ ನಡೆದ ಸುಳ್ಯ ನಗರ ಪಂಚಾಯತ್ ಜುನಾವಣೆಯಲ್ಲಿ ನಾವೂರು ವಾರ್ಡ್ ನಿಂದ ಎಸ್ ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ ಪರಾಭವಗೊಂಡಿದ್ದರು. ರೋಟರಿ ಕ್ಲಬ್ ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯರಾಗಿದ್ದಾರೆ ಅಬ್ದುಲ್ ಕಲಾಂ.
18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್…
ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ…
ಜೀವಿತದಲ್ಲಿ ಬದುಕಿನ ಸಾರವನ್ನೆಲ್ಲಾ ಅನುಭವಿಸಿದ ಏಕೈಕ ವ್ಯಕ್ತಿ ಶ್ರೀಕೃಷ್ಣ. ಪ್ರೀತಿ ಅಂದರೆ ಒಬ್ಬರನ್ನೊಬ್ಬರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…