ಸುಳ್ಯ: ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಬ್ದುಲ್ ಕಲಾಂ ನೇಮಕಗೊಂಡಿದ್ದಾರೆ.
ಎಸ್ಡಿಪಿಐಯ ಆರಂಭದ ಐದು ವರ್ಷಗಳ ಕಾಲ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎಸ್ ಡಿಪಿಐ ಸುಳ್ಯ ನಗರಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
15 ವರ್ಷಗಳ ಕಾಲ ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರಿ ಸಂಘಕ್ಕೆ 2010ರಲ್ಲಿ ನಡೆದ ಜುನಾವಣೆಯಲ್ಲಿ ಎಸ್ಡಿಪಿಐ ಬೆಂಬಲಿತವಾಗಿ ಸ್ಪರ್ದಿಸಿ ಜಯಗಳಿಸಿದ್ದರು.
ಇತ್ತೀಚೆಗೆ ನಡೆದ ಸುಳ್ಯ ನಗರ ಪಂಚಾಯತ್ ಜುನಾವಣೆಯಲ್ಲಿ ನಾವೂರು ವಾರ್ಡ್ ನಿಂದ ಎಸ್ ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ ಪರಾಭವಗೊಂಡಿದ್ದರು. ರೋಟರಿ ಕ್ಲಬ್ ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯರಾಗಿದ್ದಾರೆ ಅಬ್ದುಲ್ ಕಲಾಂ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…