ಸುಳ್ಯ: ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಬ್ದುಲ್ ಕಲಾಂ ನೇಮಕಗೊಂಡಿದ್ದಾರೆ.
ಎಸ್ಡಿಪಿಐಯ ಆರಂಭದ ಐದು ವರ್ಷಗಳ ಕಾಲ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎಸ್ ಡಿಪಿಐ ಸುಳ್ಯ ನಗರಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
15 ವರ್ಷಗಳ ಕಾಲ ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರಿ ಸಂಘಕ್ಕೆ 2010ರಲ್ಲಿ ನಡೆದ ಜುನಾವಣೆಯಲ್ಲಿ ಎಸ್ಡಿಪಿಐ ಬೆಂಬಲಿತವಾಗಿ ಸ್ಪರ್ದಿಸಿ ಜಯಗಳಿಸಿದ್ದರು.
ಇತ್ತೀಚೆಗೆ ನಡೆದ ಸುಳ್ಯ ನಗರ ಪಂಚಾಯತ್ ಜುನಾವಣೆಯಲ್ಲಿ ನಾವೂರು ವಾರ್ಡ್ ನಿಂದ ಎಸ್ ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ ಪರಾಭವಗೊಂಡಿದ್ದರು. ರೋಟರಿ ಕ್ಲಬ್ ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯರಾಗಿದ್ದಾರೆ ಅಬ್ದುಲ್ ಕಲಾಂ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…