ಸುಳ್ಯ: ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಬ್ದುಲ್ ಕಲಾಂ ನೇಮಕಗೊಂಡಿದ್ದಾರೆ.
ಎಸ್ಡಿಪಿಐಯ ಆರಂಭದ ಐದು ವರ್ಷಗಳ ಕಾಲ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎಸ್ ಡಿಪಿಐ ಸುಳ್ಯ ನಗರಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
15 ವರ್ಷಗಳ ಕಾಲ ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರಿ ಸಂಘಕ್ಕೆ 2010ರಲ್ಲಿ ನಡೆದ ಜುನಾವಣೆಯಲ್ಲಿ ಎಸ್ಡಿಪಿಐ ಬೆಂಬಲಿತವಾಗಿ ಸ್ಪರ್ದಿಸಿ ಜಯಗಳಿಸಿದ್ದರು.
ಇತ್ತೀಚೆಗೆ ನಡೆದ ಸುಳ್ಯ ನಗರ ಪಂಚಾಯತ್ ಜುನಾವಣೆಯಲ್ಲಿ ನಾವೂರು ವಾರ್ಡ್ ನಿಂದ ಎಸ್ ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ ಪರಾಭವಗೊಂಡಿದ್ದರು. ರೋಟರಿ ಕ್ಲಬ್ ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯರಾಗಿದ್ದಾರೆ ಅಬ್ದುಲ್ ಕಲಾಂ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…