ಸುಳ್ಯ: ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಬ್ದುಲ್ ಕಲಾಂ ನೇಮಕಗೊಂಡಿದ್ದಾರೆ.
ಎಸ್ಡಿಪಿಐಯ ಆರಂಭದ ಐದು ವರ್ಷಗಳ ಕಾಲ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎಸ್ ಡಿಪಿಐ ಸುಳ್ಯ ನಗರಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
15 ವರ್ಷಗಳ ಕಾಲ ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರಿ ಸಂಘಕ್ಕೆ 2010ರಲ್ಲಿ ನಡೆದ ಜುನಾವಣೆಯಲ್ಲಿ ಎಸ್ಡಿಪಿಐ ಬೆಂಬಲಿತವಾಗಿ ಸ್ಪರ್ದಿಸಿ ಜಯಗಳಿಸಿದ್ದರು.
ಇತ್ತೀಚೆಗೆ ನಡೆದ ಸುಳ್ಯ ನಗರ ಪಂಚಾಯತ್ ಜುನಾವಣೆಯಲ್ಲಿ ನಾವೂರು ವಾರ್ಡ್ ನಿಂದ ಎಸ್ ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ ಪರಾಭವಗೊಂಡಿದ್ದರು. ರೋಟರಿ ಕ್ಲಬ್ ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯರಾಗಿದ್ದಾರೆ ಅಬ್ದುಲ್ ಕಲಾಂ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…