ಎಸ್.ಅಂಗಾರ ಅವರಿಗೆ ಕೈತಪ್ಪಿದ ಸಚಿವ ಸ್ಥಾನ : ಸುಳ್ಯದಲ್ಲಿ ಭುಗಿಲೆದ್ದ ಅಸಮಾಧಾನ

August 20, 2019
9:50 AM

ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಬಿಜೆಪಿ ಸರಕಾರ ರಚನೆಯಾದಾಗಲೂ ಸಚಿವ ಸ್ಥಾನ ನೀಡಿಲ್ಲ ಎಂದು ಸುಳ್ಯದ ಬಿಜೆಪಿ ಹಾಗೂ ಮತದಾರರಲ್ಲಿ ಇದೀಗ ಅಸಮಾಧಾನ ಹೆಚ್ಚಾಗಿದೆ.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಆರಂಭವಾಗಿದೆ. ಬಿಜೆಪಿ ಮತದಾರರಿಗೆ ಮಾಡಿದ ದ್ರೋಹ ಇದು ಎಂದು ಅಸಮಾಧಾನ ವ್ಯಕ್ತವಾದರೆ ವಿವಿಧ ಟ್ರೋಲ್ ಗಳೂ ಹೆಚ್ಚಾಗಿದೆ. ಪಕ್ಷ ನಿಷ್ಠೆ ಹಾಗೂ ಕರಾವಳಿಯಲ್ಲಿ ಬಿಜೆಪಿಗೆ ಮತದಾರರ ನೀಡಿದ ಬೆಂಬಲಕ್ಕೆ ನೀಡಿದ ಕೊಡುಗೆ ದೊಡ್ಡದಾದ ಚೊಂಬು ಎಂದು ಕೆಲವರು ಟ್ರೋಲ್ ಮಾಡಿದರೆ

ವಾಟ್ಸಪ್ ಸ್ಟೇಟಸ್ ಗಳು
ವಾಟ್ಸಪ್ ಸ್ಟೇಟಸ್ ಗಳು

ಅಂಗಾರ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಈಗ ಸಿಗದೇ ಇರುವುದು ನಮಗೆ ನಿರಾಸೆಯಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror