ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಬಿಜೆಪಿ ಸರಕಾರ ರಚನೆಯಾದಾಗಲೂ ಸಚಿವ ಸ್ಥಾನ ನೀಡಿಲ್ಲ ಎಂದು ಸುಳ್ಯದ ಬಿಜೆಪಿ ಹಾಗೂ ಮತದಾರರಲ್ಲಿ ಇದೀಗ ಅಸಮಾಧಾನ ಹೆಚ್ಚಾಗಿದೆ.
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಆರಂಭವಾಗಿದೆ. ಬಿಜೆಪಿ ಮತದಾರರಿಗೆ ಮಾಡಿದ ದ್ರೋಹ ಇದು ಎಂದು ಅಸಮಾಧಾನ ವ್ಯಕ್ತವಾದರೆ ವಿವಿಧ ಟ್ರೋಲ್ ಗಳೂ ಹೆಚ್ಚಾಗಿದೆ. ಪಕ್ಷ ನಿಷ್ಠೆ ಹಾಗೂ ಕರಾವಳಿಯಲ್ಲಿ ಬಿಜೆಪಿಗೆ ಮತದಾರರ ನೀಡಿದ ಬೆಂಬಲಕ್ಕೆ ನೀಡಿದ ಕೊಡುಗೆ ದೊಡ್ಡದಾದ ಚೊಂಬು ಎಂದು ಕೆಲವರು ಟ್ರೋಲ್ ಮಾಡಿದರೆ
ಅಂಗಾರ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಈಗ ಸಿಗದೇ ಇರುವುದು ನಮಗೆ ನಿರಾಸೆಯಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…