ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಬಿಜೆಪಿ ಸರಕಾರ ರಚನೆಯಾದಾಗಲೂ ಸಚಿವ ಸ್ಥಾನ ನೀಡಿಲ್ಲ ಎಂದು ಸುಳ್ಯದ ಬಿಜೆಪಿ ಹಾಗೂ ಮತದಾರರಲ್ಲಿ ಇದೀಗ ಅಸಮಾಧಾನ ಹೆಚ್ಚಾಗಿದೆ.
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಆರಂಭವಾಗಿದೆ. ಬಿಜೆಪಿ ಮತದಾರರಿಗೆ ಮಾಡಿದ ದ್ರೋಹ ಇದು ಎಂದು ಅಸಮಾಧಾನ ವ್ಯಕ್ತವಾದರೆ ವಿವಿಧ ಟ್ರೋಲ್ ಗಳೂ ಹೆಚ್ಚಾಗಿದೆ. ಪಕ್ಷ ನಿಷ್ಠೆ ಹಾಗೂ ಕರಾವಳಿಯಲ್ಲಿ ಬಿಜೆಪಿಗೆ ಮತದಾರರ ನೀಡಿದ ಬೆಂಬಲಕ್ಕೆ ನೀಡಿದ ಕೊಡುಗೆ ದೊಡ್ಡದಾದ ಚೊಂಬು ಎಂದು ಕೆಲವರು ಟ್ರೋಲ್ ಮಾಡಿದರೆ
ಅಂಗಾರ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಈಗ ಸಿಗದೇ ಇರುವುದು ನಮಗೆ ನಿರಾಸೆಯಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…