ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಬಿಜೆಪಿ ಸರಕಾರ ರಚನೆಯಾದಾಗಲೂ ಸಚಿವ ಸ್ಥಾನ ನೀಡಿಲ್ಲ ಎಂದು ಸುಳ್ಯದ ಬಿಜೆಪಿ ಹಾಗೂ ಮತದಾರರಲ್ಲಿ ಇದೀಗ ಅಸಮಾಧಾನ ಹೆಚ್ಚಾಗಿದೆ.
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಆರಂಭವಾಗಿದೆ. ಬಿಜೆಪಿ ಮತದಾರರಿಗೆ ಮಾಡಿದ ದ್ರೋಹ ಇದು ಎಂದು ಅಸಮಾಧಾನ ವ್ಯಕ್ತವಾದರೆ ವಿವಿಧ ಟ್ರೋಲ್ ಗಳೂ ಹೆಚ್ಚಾಗಿದೆ. ಪಕ್ಷ ನಿಷ್ಠೆ ಹಾಗೂ ಕರಾವಳಿಯಲ್ಲಿ ಬಿಜೆಪಿಗೆ ಮತದಾರರ ನೀಡಿದ ಬೆಂಬಲಕ್ಕೆ ನೀಡಿದ ಕೊಡುಗೆ ದೊಡ್ಡದಾದ ಚೊಂಬು ಎಂದು ಕೆಲವರು ಟ್ರೋಲ್ ಮಾಡಿದರೆ
ಅಂಗಾರ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಈಗ ಸಿಗದೇ ಇರುವುದು ನಮಗೆ ನಿರಾಸೆಯಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…