ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಬಿಜೆಪಿ ಸರಕಾರ ರಚನೆಯಾದಾಗಲೂ ಸಚಿವ ಸ್ಥಾನ ನೀಡಿಲ್ಲ ಎಂದು ಸುಳ್ಯದ ಬಿಜೆಪಿ ಹಾಗೂ ಮತದಾರರಲ್ಲಿ ಇದೀಗ ಅಸಮಾಧಾನ ಹೆಚ್ಚಾಗಿದೆ.
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಆರಂಭವಾಗಿದೆ. ಬಿಜೆಪಿ ಮತದಾರರಿಗೆ ಮಾಡಿದ ದ್ರೋಹ ಇದು ಎಂದು ಅಸಮಾಧಾನ ವ್ಯಕ್ತವಾದರೆ ವಿವಿಧ ಟ್ರೋಲ್ ಗಳೂ ಹೆಚ್ಚಾಗಿದೆ. ಪಕ್ಷ ನಿಷ್ಠೆ ಹಾಗೂ ಕರಾವಳಿಯಲ್ಲಿ ಬಿಜೆಪಿಗೆ ಮತದಾರರ ನೀಡಿದ ಬೆಂಬಲಕ್ಕೆ ನೀಡಿದ ಕೊಡುಗೆ ದೊಡ್ಡದಾದ ಚೊಂಬು ಎಂದು ಕೆಲವರು ಟ್ರೋಲ್ ಮಾಡಿದರೆ
ಅಂಗಾರ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಈಗ ಸಿಗದೇ ಇರುವುದು ನಮಗೆ ನಿರಾಸೆಯಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…