ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಬಿಜೆಪಿ ಸರಕಾರ ರಚನೆಯಾದಾಗಲೂ ಸಚಿವ ಸ್ಥಾನ ನೀಡಿಲ್ಲ ಎಂದು ಸುಳ್ಯದ ಬಿಜೆಪಿ ಹಾಗೂ ಮತದಾರರಲ್ಲಿ ಇದೀಗ ಅಸಮಾಧಾನ ಹೆಚ್ಚಾಗಿದೆ.
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಆರಂಭವಾಗಿದೆ. ಬಿಜೆಪಿ ಮತದಾರರಿಗೆ ಮಾಡಿದ ದ್ರೋಹ ಇದು ಎಂದು ಅಸಮಾಧಾನ ವ್ಯಕ್ತವಾದರೆ ವಿವಿಧ ಟ್ರೋಲ್ ಗಳೂ ಹೆಚ್ಚಾಗಿದೆ. ಪಕ್ಷ ನಿಷ್ಠೆ ಹಾಗೂ ಕರಾವಳಿಯಲ್ಲಿ ಬಿಜೆಪಿಗೆ ಮತದಾರರ ನೀಡಿದ ಬೆಂಬಲಕ್ಕೆ ನೀಡಿದ ಕೊಡುಗೆ ದೊಡ್ಡದಾದ ಚೊಂಬು ಎಂದು ಕೆಲವರು ಟ್ರೋಲ್ ಮಾಡಿದರೆ
ಅಂಗಾರ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಈಗ ಸಿಗದೇ ಇರುವುದು ನಮಗೆ ನಿರಾಸೆಯಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…