ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಬಿಜೆಪಿ ಸರಕಾರ ರಚನೆಯಾದಾಗಲೂ ಸಚಿವ ಸ್ಥಾನ ನೀಡಿಲ್ಲ ಎಂದು ಸುಳ್ಯದ ಬಿಜೆಪಿ ಹಾಗೂ ಮತದಾರರಲ್ಲಿ ಇದೀಗ ಅಸಮಾಧಾನ ಹೆಚ್ಚಾಗಿದೆ.
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಆರಂಭವಾಗಿದೆ. ಬಿಜೆಪಿ ಮತದಾರರಿಗೆ ಮಾಡಿದ ದ್ರೋಹ ಇದು ಎಂದು ಅಸಮಾಧಾನ ವ್ಯಕ್ತವಾದರೆ ವಿವಿಧ ಟ್ರೋಲ್ ಗಳೂ ಹೆಚ್ಚಾಗಿದೆ. ಪಕ್ಷ ನಿಷ್ಠೆ ಹಾಗೂ ಕರಾವಳಿಯಲ್ಲಿ ಬಿಜೆಪಿಗೆ ಮತದಾರರ ನೀಡಿದ ಬೆಂಬಲಕ್ಕೆ ನೀಡಿದ ಕೊಡುಗೆ ದೊಡ್ಡದಾದ ಚೊಂಬು ಎಂದು ಕೆಲವರು ಟ್ರೋಲ್ ಮಾಡಿದರೆ
ಅಂಗಾರ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಈಗ ಸಿಗದೇ ಇರುವುದು ನಮಗೆ ನಿರಾಸೆಯಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…