ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸುಳ್ಯದ ಶಾಸಕರಾದ ಎಸ್ ಅಂಗಾರ ಅವರಿಗೆ ಬಿಜೆಪಿ ಸರಕಾರ ರಚನೆಯಾದಾಗಲೂ ಸಚಿವ ಸ್ಥಾನ ನೀಡಿಲ್ಲ ಎಂದು ಸುಳ್ಯದ ಬಿಜೆಪಿ ಹಾಗೂ ಮತದಾರರಲ್ಲಿ ಇದೀಗ ಅಸಮಾಧಾನ ಹೆಚ್ಚಾಗಿದೆ.
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಆರಂಭವಾಗಿದೆ. ಬಿಜೆಪಿ ಮತದಾರರಿಗೆ ಮಾಡಿದ ದ್ರೋಹ ಇದು ಎಂದು ಅಸಮಾಧಾನ ವ್ಯಕ್ತವಾದರೆ ವಿವಿಧ ಟ್ರೋಲ್ ಗಳೂ ಹೆಚ್ಚಾಗಿದೆ. ಪಕ್ಷ ನಿಷ್ಠೆ ಹಾಗೂ ಕರಾವಳಿಯಲ್ಲಿ ಬಿಜೆಪಿಗೆ ಮತದಾರರ ನೀಡಿದ ಬೆಂಬಲಕ್ಕೆ ನೀಡಿದ ಕೊಡುಗೆ ದೊಡ್ಡದಾದ ಚೊಂಬು ಎಂದು ಕೆಲವರು ಟ್ರೋಲ್ ಮಾಡಿದರೆ
ಅಂಗಾರ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಈಗ ಸಿಗದೇ ಇರುವುದು ನಮಗೆ ನಿರಾಸೆಯಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…