ಎಸ್ ಎಸ್ ಎಫ್ ಎಣ್ಮೂರು ಶಾಖೆ: ಅರ್ಧ ವಾರ್ಷಿಕ ಮಹಾಸಭೆ

July 9, 2019
11:30 AM

ನಿಂತಿಕಲ್ಲಉ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ಎಣ್ಮೂರು ಶಾಖೆ ಇದರ ಅರ್ಧ ವಾರ್ಷಿಕ ಮಹಾ ಸಭೆ ಮತ್ತು ಮಾಸಿಕ ಜಲಾಲಿಯ್ಯ ರಾತೀಬ್  ಪಡ್ಪಿನಂಗಡಿಯಲ್ಲಿ  ನಡೆಯಿತು.
ಶಾಖಾದ್ಯಕ್ಷರಾದ ಅಬ್ದುಲ್ ರಝಾಕ್ ಕೊಳ್ತಂಗರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮುಸ್ತಫ ಸಅದಿ ಎಣ್ಮೂರು ಉದ್ಘಾಟಿಸಿದರು. ಸಭಾ ವೀಕ್ಷಕರಾದ ಜಬ್ಬಾರ್ ಹನೀಫಿ ನಿಂತಿಕಲ್ಲುರವರ ಮೇಲ್ನೋಟದಲ್ಲಿ ನಡೆದ ಸಭೆಯಲ್ಲಿ ಕಾರ್ಯಕಾರಿ ಸಮಿತಿ ಯಲ್ಲಿ ಬದಲಾವಣೆ ತರಲಾಯಿತು. ಅದ್ಯಕ್ಷರಾಗಿ ಅಬ್ದುಲ್ ರಝಾಕ್ ಕೊಳ್ತಂಗೆರೆ, ಉಪಾಧ್ಯಕ್ಷರಾಗಿ ಮಶೂದ್ ಅಹ್ಸನಿ ಎಣ್ಮೂರು ಹಾಗೂ ಶಾಹಿದ್ ಕೆ ಬಿ, ಪ್ರಧಾನ ಕಾರ್ಯದರ್ಶಿಯಾಗಿ ರಹ್ಮಾನ್ ಟಿ.ಎಸ್ ಎಣ್ಮೂರು, ಜೊತೆ ಕಾರ್ಯದರ್ಶಿಗಳಾಗಿ ತ್ವಾಹಾ ಕೆ.ಬಿ ಹಾಗೂ ಖಲೀಲ್ ಮಿರ್ಷಾದ್, ಕೋಶಾಧಿಕಾರಿಯಾಗಿ ನೂರುದ್ದೀನ್ ಅಂಜದಿ ಮತ್ತು 7 ಕಾರ್ಯಕಾರಿ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ಕಾರ್ಯದರ್ಶಿ ನೂರುದ್ದೀನ್ ಅಂಜದಿ ಸ್ವಾಗತಿಸಿ ನೂತನ ಕಾರ್ಯದರ್ಶಿ ರಹ್ಮಾನ್ ಟಿ ಎಸ್ ಎಣ್ಮೂರು ವಂದಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror