ನಿಂತಿಕಲ್ಲಉ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ಎಣ್ಮೂರು ಶಾಖೆ ಇದರ ಅರ್ಧ ವಾರ್ಷಿಕ ಮಹಾ ಸಭೆ ಮತ್ತು ಮಾಸಿಕ ಜಲಾಲಿಯ್ಯ ರಾತೀಬ್ ಪಡ್ಪಿನಂಗಡಿಯಲ್ಲಿ ನಡೆಯಿತು.
ಶಾಖಾದ್ಯಕ್ಷರಾದ ಅಬ್ದುಲ್ ರಝಾಕ್ ಕೊಳ್ತಂಗರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮುಸ್ತಫ ಸಅದಿ ಎಣ್ಮೂರು ಉದ್ಘಾಟಿಸಿದರು. ಸಭಾ ವೀಕ್ಷಕರಾದ ಜಬ್ಬಾರ್ ಹನೀಫಿ ನಿಂತಿಕಲ್ಲುರವರ ಮೇಲ್ನೋಟದಲ್ಲಿ ನಡೆದ ಸಭೆಯಲ್ಲಿ ಕಾರ್ಯಕಾರಿ ಸಮಿತಿ ಯಲ್ಲಿ ಬದಲಾವಣೆ ತರಲಾಯಿತು. ಅದ್ಯಕ್ಷರಾಗಿ ಅಬ್ದುಲ್ ರಝಾಕ್ ಕೊಳ್ತಂಗೆರೆ, ಉಪಾಧ್ಯಕ್ಷರಾಗಿ ಮಶೂದ್ ಅಹ್ಸನಿ ಎಣ್ಮೂರು ಹಾಗೂ ಶಾಹಿದ್ ಕೆ ಬಿ, ಪ್ರಧಾನ ಕಾರ್ಯದರ್ಶಿಯಾಗಿ ರಹ್ಮಾನ್ ಟಿ.ಎಸ್ ಎಣ್ಮೂರು, ಜೊತೆ ಕಾರ್ಯದರ್ಶಿಗಳಾಗಿ ತ್ವಾಹಾ ಕೆ.ಬಿ ಹಾಗೂ ಖಲೀಲ್ ಮಿರ್ಷಾದ್, ಕೋಶಾಧಿಕಾರಿಯಾಗಿ ನೂರುದ್ದೀನ್ ಅಂಜದಿ ಮತ್ತು 7 ಕಾರ್ಯಕಾರಿ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ಕಾರ್ಯದರ್ಶಿ ನೂರುದ್ದೀನ್ ಅಂಜದಿ ಸ್ವಾಗತಿಸಿ ನೂತನ ಕಾರ್ಯದರ್ಶಿ ರಹ್ಮಾನ್ ಟಿ ಎಸ್ ಎಣ್ಮೂರು ವಂದಿಸಿದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…