ನಿಂತಿಕಲ್ಲಉ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ಎಣ್ಮೂರು ಶಾಖೆ ಇದರ ಅರ್ಧ ವಾರ್ಷಿಕ ಮಹಾ ಸಭೆ ಮತ್ತು ಮಾಸಿಕ ಜಲಾಲಿಯ್ಯ ರಾತೀಬ್ ಪಡ್ಪಿನಂಗಡಿಯಲ್ಲಿ ನಡೆಯಿತು.
ಶಾಖಾದ್ಯಕ್ಷರಾದ ಅಬ್ದುಲ್ ರಝಾಕ್ ಕೊಳ್ತಂಗರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮುಸ್ತಫ ಸಅದಿ ಎಣ್ಮೂರು ಉದ್ಘಾಟಿಸಿದರು. ಸಭಾ ವೀಕ್ಷಕರಾದ ಜಬ್ಬಾರ್ ಹನೀಫಿ ನಿಂತಿಕಲ್ಲುರವರ ಮೇಲ್ನೋಟದಲ್ಲಿ ನಡೆದ ಸಭೆಯಲ್ಲಿ ಕಾರ್ಯಕಾರಿ ಸಮಿತಿ ಯಲ್ಲಿ ಬದಲಾವಣೆ ತರಲಾಯಿತು. ಅದ್ಯಕ್ಷರಾಗಿ ಅಬ್ದುಲ್ ರಝಾಕ್ ಕೊಳ್ತಂಗೆರೆ, ಉಪಾಧ್ಯಕ್ಷರಾಗಿ ಮಶೂದ್ ಅಹ್ಸನಿ ಎಣ್ಮೂರು ಹಾಗೂ ಶಾಹಿದ್ ಕೆ ಬಿ, ಪ್ರಧಾನ ಕಾರ್ಯದರ್ಶಿಯಾಗಿ ರಹ್ಮಾನ್ ಟಿ.ಎಸ್ ಎಣ್ಮೂರು, ಜೊತೆ ಕಾರ್ಯದರ್ಶಿಗಳಾಗಿ ತ್ವಾಹಾ ಕೆ.ಬಿ ಹಾಗೂ ಖಲೀಲ್ ಮಿರ್ಷಾದ್, ಕೋಶಾಧಿಕಾರಿಯಾಗಿ ನೂರುದ್ದೀನ್ ಅಂಜದಿ ಮತ್ತು 7 ಕಾರ್ಯಕಾರಿ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ಕಾರ್ಯದರ್ಶಿ ನೂರುದ್ದೀನ್ ಅಂಜದಿ ಸ್ವಾಗತಿಸಿ ನೂತನ ಕಾರ್ಯದರ್ಶಿ ರಹ್ಮಾನ್ ಟಿ ಎಸ್ ಎಣ್ಮೂರು ವಂದಿಸಿದರು.
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…