ನಿಂತಿಕಲ್ಲಉ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ಎಣ್ಮೂರು ಶಾಖೆ ಇದರ ಅರ್ಧ ವಾರ್ಷಿಕ ಮಹಾ ಸಭೆ ಮತ್ತು ಮಾಸಿಕ ಜಲಾಲಿಯ್ಯ ರಾತೀಬ್ ಪಡ್ಪಿನಂಗಡಿಯಲ್ಲಿ ನಡೆಯಿತು.
ಶಾಖಾದ್ಯಕ್ಷರಾದ ಅಬ್ದುಲ್ ರಝಾಕ್ ಕೊಳ್ತಂಗರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮುಸ್ತಫ ಸಅದಿ ಎಣ್ಮೂರು ಉದ್ಘಾಟಿಸಿದರು. ಸಭಾ ವೀಕ್ಷಕರಾದ ಜಬ್ಬಾರ್ ಹನೀಫಿ ನಿಂತಿಕಲ್ಲುರವರ ಮೇಲ್ನೋಟದಲ್ಲಿ ನಡೆದ ಸಭೆಯಲ್ಲಿ ಕಾರ್ಯಕಾರಿ ಸಮಿತಿ ಯಲ್ಲಿ ಬದಲಾವಣೆ ತರಲಾಯಿತು. ಅದ್ಯಕ್ಷರಾಗಿ ಅಬ್ದುಲ್ ರಝಾಕ್ ಕೊಳ್ತಂಗೆರೆ, ಉಪಾಧ್ಯಕ್ಷರಾಗಿ ಮಶೂದ್ ಅಹ್ಸನಿ ಎಣ್ಮೂರು ಹಾಗೂ ಶಾಹಿದ್ ಕೆ ಬಿ, ಪ್ರಧಾನ ಕಾರ್ಯದರ್ಶಿಯಾಗಿ ರಹ್ಮಾನ್ ಟಿ.ಎಸ್ ಎಣ್ಮೂರು, ಜೊತೆ ಕಾರ್ಯದರ್ಶಿಗಳಾಗಿ ತ್ವಾಹಾ ಕೆ.ಬಿ ಹಾಗೂ ಖಲೀಲ್ ಮಿರ್ಷಾದ್, ಕೋಶಾಧಿಕಾರಿಯಾಗಿ ನೂರುದ್ದೀನ್ ಅಂಜದಿ ಮತ್ತು 7 ಕಾರ್ಯಕಾರಿ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ಕಾರ್ಯದರ್ಶಿ ನೂರುದ್ದೀನ್ ಅಂಜದಿ ಸ್ವಾಗತಿಸಿ ನೂತನ ಕಾರ್ಯದರ್ಶಿ ರಹ್ಮಾನ್ ಟಿ ಎಸ್ ಎಣ್ಮೂರು ವಂದಿಸಿದರು.
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…