ಬೆಳ್ಳಾರೆ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(SSF) ಬೆಳ್ಳಾರೆ ಶಾಖೆಯ ವತಿಯಿಂದ ಬೆಳ್ಳಾರೆ ಜಮಾಅತಿಗೆ ಒಳಪಟ್ಟ 11 ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು.
ದಾರುಲ್ ಹಿಕ್ಮ ಬೆಳ್ಳಾರೆಯ ಅಧ್ಯಕ್ಷರಾದ ಹಸನ್ ಸಖಾಫಿ ದುಆಕ್ಕೆ ನೇತೃತ್ವ ವಹಿಸಿದರು. ಸಭೆಯಲ್ಲಿ ಹನೀಫ್ ಸಖಾಫಿ ಬೆಳ್ಳಾರೆ,ಹಮೀದ್ ಸಖಾಫಿ, ಎಸ್.ವೈ.ಎಸ್ ನಾಯಕ ಹಮಿದ್ ಅಲ್ಫಾ, ಕೆ.ಸಿ.ಎಫ್ ಕಾರ್ಯಕರ್ತ ಶರೀಫ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷ ಕಲಾಂ ಝುಹ್ರಿ, ಶಾಖಾಧ್ಯಕ್ಷ ಖದೀರ್ ಬೆಳ್ಳಾರೆ,ನೌಷಾದ್ ಮುಸ್ಲಿಯಾರ್,ಇರ್ಷಾದ್ ಮುಸ್ಲಿಯಾರ್, ಇಬ್ರಾಹಿಂ ,ಕುಞಿಪಳ್ಳಿ ಬೆಳ್ಳಾರೆ, ಅನೀಸ್ ಬೆಳ್ಳಾರೆ ಉಪಸ್ಥಿತರಿದ್ದರು.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…
ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…