ಬೆಳ್ಳಾರೆ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(SSF) ಬೆಳ್ಳಾರೆ ಶಾಖೆಯ ವತಿಯಿಂದ ಬೆಳ್ಳಾರೆ ಜಮಾಅತಿಗೆ ಒಳಪಟ್ಟ 11 ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು.
ದಾರುಲ್ ಹಿಕ್ಮ ಬೆಳ್ಳಾರೆಯ ಅಧ್ಯಕ್ಷರಾದ ಹಸನ್ ಸಖಾಫಿ ದುಆಕ್ಕೆ ನೇತೃತ್ವ ವಹಿಸಿದರು. ಸಭೆಯಲ್ಲಿ ಹನೀಫ್ ಸಖಾಫಿ ಬೆಳ್ಳಾರೆ,ಹಮೀದ್ ಸಖಾಫಿ, ಎಸ್.ವೈ.ಎಸ್ ನಾಯಕ ಹಮಿದ್ ಅಲ್ಫಾ, ಕೆ.ಸಿ.ಎಫ್ ಕಾರ್ಯಕರ್ತ ಶರೀಫ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷ ಕಲಾಂ ಝುಹ್ರಿ, ಶಾಖಾಧ್ಯಕ್ಷ ಖದೀರ್ ಬೆಳ್ಳಾರೆ,ನೌಷಾದ್ ಮುಸ್ಲಿಯಾರ್,ಇರ್ಷಾದ್ ಮುಸ್ಲಿಯಾರ್, ಇಬ್ರಾಹಿಂ ,ಕುಞಿಪಳ್ಳಿ ಬೆಳ್ಳಾರೆ, ಅನೀಸ್ ಬೆಳ್ಳಾರೆ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…