ಬೆಳ್ಳಾರೆ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(SSF) ಬೆಳ್ಳಾರೆ ಶಾಖೆಯ ವತಿಯಿಂದ ಬೆಳ್ಳಾರೆ ಜಮಾಅತಿಗೆ ಒಳಪಟ್ಟ 11 ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು.
ದಾರುಲ್ ಹಿಕ್ಮ ಬೆಳ್ಳಾರೆಯ ಅಧ್ಯಕ್ಷರಾದ ಹಸನ್ ಸಖಾಫಿ ದುಆಕ್ಕೆ ನೇತೃತ್ವ ವಹಿಸಿದರು. ಸಭೆಯಲ್ಲಿ ಹನೀಫ್ ಸಖಾಫಿ ಬೆಳ್ಳಾರೆ,ಹಮೀದ್ ಸಖಾಫಿ, ಎಸ್.ವೈ.ಎಸ್ ನಾಯಕ ಹಮಿದ್ ಅಲ್ಫಾ, ಕೆ.ಸಿ.ಎಫ್ ಕಾರ್ಯಕರ್ತ ಶರೀಫ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷ ಕಲಾಂ ಝುಹ್ರಿ, ಶಾಖಾಧ್ಯಕ್ಷ ಖದೀರ್ ಬೆಳ್ಳಾರೆ,ನೌಷಾದ್ ಮುಸ್ಲಿಯಾರ್,ಇರ್ಷಾದ್ ಮುಸ್ಲಿಯಾರ್, ಇಬ್ರಾಹಿಂ ,ಕುಞಿಪಳ್ಳಿ ಬೆಳ್ಳಾರೆ, ಅನೀಸ್ ಬೆಳ್ಳಾರೆ ಉಪಸ್ಥಿತರಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…