ಬೆಳ್ಳಾರೆ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(SSF) ಬೆಳ್ಳಾರೆ ಶಾಖೆಯ ವತಿಯಿಂದ ಬೆಳ್ಳಾರೆ ಜಮಾಅತಿಗೆ ಒಳಪಟ್ಟ 11 ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು.
ದಾರುಲ್ ಹಿಕ್ಮ ಬೆಳ್ಳಾರೆಯ ಅಧ್ಯಕ್ಷರಾದ ಹಸನ್ ಸಖಾಫಿ ದುಆಕ್ಕೆ ನೇತೃತ್ವ ವಹಿಸಿದರು. ಸಭೆಯಲ್ಲಿ ಹನೀಫ್ ಸಖಾಫಿ ಬೆಳ್ಳಾರೆ,ಹಮೀದ್ ಸಖಾಫಿ, ಎಸ್.ವೈ.ಎಸ್ ನಾಯಕ ಹಮಿದ್ ಅಲ್ಫಾ, ಕೆ.ಸಿ.ಎಫ್ ಕಾರ್ಯಕರ್ತ ಶರೀಫ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷ ಕಲಾಂ ಝುಹ್ರಿ, ಶಾಖಾಧ್ಯಕ್ಷ ಖದೀರ್ ಬೆಳ್ಳಾರೆ,ನೌಷಾದ್ ಮುಸ್ಲಿಯಾರ್,ಇರ್ಷಾದ್ ಮುಸ್ಲಿಯಾರ್, ಇಬ್ರಾಹಿಂ ,ಕುಞಿಪಳ್ಳಿ ಬೆಳ್ಳಾರೆ, ಅನೀಸ್ ಬೆಳ್ಳಾರೆ ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…