ಬೆಳ್ಳಾರೆ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(SSF) ಬೆಳ್ಳಾರೆ ಶಾಖೆಯ ವತಿಯಿಂದ ಬೆಳ್ಳಾರೆ ಜಮಾಅತಿಗೆ ಒಳಪಟ್ಟ 11 ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು.
ದಾರುಲ್ ಹಿಕ್ಮ ಬೆಳ್ಳಾರೆಯ ಅಧ್ಯಕ್ಷರಾದ ಹಸನ್ ಸಖಾಫಿ ದುಆಕ್ಕೆ ನೇತೃತ್ವ ವಹಿಸಿದರು. ಸಭೆಯಲ್ಲಿ ಹನೀಫ್ ಸಖಾಫಿ ಬೆಳ್ಳಾರೆ,ಹಮೀದ್ ಸಖಾಫಿ, ಎಸ್.ವೈ.ಎಸ್ ನಾಯಕ ಹಮಿದ್ ಅಲ್ಫಾ, ಕೆ.ಸಿ.ಎಫ್ ಕಾರ್ಯಕರ್ತ ಶರೀಫ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷ ಕಲಾಂ ಝುಹ್ರಿ, ಶಾಖಾಧ್ಯಕ್ಷ ಖದೀರ್ ಬೆಳ್ಳಾರೆ,ನೌಷಾದ್ ಮುಸ್ಲಿಯಾರ್,ಇರ್ಷಾದ್ ಮುಸ್ಲಿಯಾರ್, ಇಬ್ರಾಹಿಂ ,ಕುಞಿಪಳ್ಳಿ ಬೆಳ್ಳಾರೆ, ಅನೀಸ್ ಬೆಳ್ಳಾರೆ ಉಪಸ್ಥಿತರಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…