ಬೆಳ್ಳಾರೆ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(SSF) ಬೆಳ್ಳಾರೆ ಶಾಖೆಯ ವತಿಯಿಂದ ಬೆಳ್ಳಾರೆ ಜಮಾಅತಿಗೆ ಒಳಪಟ್ಟ 11 ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು.
ದಾರುಲ್ ಹಿಕ್ಮ ಬೆಳ್ಳಾರೆಯ ಅಧ್ಯಕ್ಷರಾದ ಹಸನ್ ಸಖಾಫಿ ದುಆಕ್ಕೆ ನೇತೃತ್ವ ವಹಿಸಿದರು. ಸಭೆಯಲ್ಲಿ ಹನೀಫ್ ಸಖಾಫಿ ಬೆಳ್ಳಾರೆ,ಹಮೀದ್ ಸಖಾಫಿ, ಎಸ್.ವೈ.ಎಸ್ ನಾಯಕ ಹಮಿದ್ ಅಲ್ಫಾ, ಕೆ.ಸಿ.ಎಫ್ ಕಾರ್ಯಕರ್ತ ಶರೀಫ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷ ಕಲಾಂ ಝುಹ್ರಿ, ಶಾಖಾಧ್ಯಕ್ಷ ಖದೀರ್ ಬೆಳ್ಳಾರೆ,ನೌಷಾದ್ ಮುಸ್ಲಿಯಾರ್,ಇರ್ಷಾದ್ ಮುಸ್ಲಿಯಾರ್, ಇಬ್ರಾಹಿಂ ,ಕುಞಿಪಳ್ಳಿ ಬೆಳ್ಳಾರೆ, ಅನೀಸ್ ಬೆಳ್ಳಾರೆ ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…