ಬೆಳ್ಳಾರೆ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(SSF) ಬೆಳ್ಳಾರೆ ಶಾಖೆಯ ವತಿಯಿಂದ ಬೆಳ್ಳಾರೆ ಜಮಾಅತಿಗೆ ಒಳಪಟ್ಟ 11 ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು.
ದಾರುಲ್ ಹಿಕ್ಮ ಬೆಳ್ಳಾರೆಯ ಅಧ್ಯಕ್ಷರಾದ ಹಸನ್ ಸಖಾಫಿ ದುಆಕ್ಕೆ ನೇತೃತ್ವ ವಹಿಸಿದರು. ಸಭೆಯಲ್ಲಿ ಹನೀಫ್ ಸಖಾಫಿ ಬೆಳ್ಳಾರೆ,ಹಮೀದ್ ಸಖಾಫಿ, ಎಸ್.ವೈ.ಎಸ್ ನಾಯಕ ಹಮಿದ್ ಅಲ್ಫಾ, ಕೆ.ಸಿ.ಎಫ್ ಕಾರ್ಯಕರ್ತ ಶರೀಫ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷ ಕಲಾಂ ಝುಹ್ರಿ, ಶಾಖಾಧ್ಯಕ್ಷ ಖದೀರ್ ಬೆಳ್ಳಾರೆ,ನೌಷಾದ್ ಮುಸ್ಲಿಯಾರ್,ಇರ್ಷಾದ್ ಮುಸ್ಲಿಯಾರ್, ಇಬ್ರಾಹಿಂ ,ಕುಞಿಪಳ್ಳಿ ಬೆಳ್ಳಾರೆ, ಅನೀಸ್ ಬೆಳ್ಳಾರೆ ಉಪಸ್ಥಿತರಿದ್ದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…