ಬೆಳ್ಳಾರೆ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(SSF) ಬೆಳ್ಳಾರೆ ಶಾಖೆಯ ವತಿಯಿಂದ ಬೆಳ್ಳಾರೆ ಜಮಾಅತಿಗೆ ಒಳಪಟ್ಟ 11 ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು.
ದಾರುಲ್ ಹಿಕ್ಮ ಬೆಳ್ಳಾರೆಯ ಅಧ್ಯಕ್ಷರಾದ ಹಸನ್ ಸಖಾಫಿ ದುಆಕ್ಕೆ ನೇತೃತ್ವ ವಹಿಸಿದರು. ಸಭೆಯಲ್ಲಿ ಹನೀಫ್ ಸಖಾಫಿ ಬೆಳ್ಳಾರೆ,ಹಮೀದ್ ಸಖಾಫಿ, ಎಸ್.ವೈ.ಎಸ್ ನಾಯಕ ಹಮಿದ್ ಅಲ್ಫಾ, ಕೆ.ಸಿ.ಎಫ್ ಕಾರ್ಯಕರ್ತ ಶರೀಫ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷ ಕಲಾಂ ಝುಹ್ರಿ, ಶಾಖಾಧ್ಯಕ್ಷ ಖದೀರ್ ಬೆಳ್ಳಾರೆ,ನೌಷಾದ್ ಮುಸ್ಲಿಯಾರ್,ಇರ್ಷಾದ್ ಮುಸ್ಲಿಯಾರ್, ಇಬ್ರಾಹಿಂ ,ಕುಞಿಪಳ್ಳಿ ಬೆಳ್ಳಾರೆ, ಅನೀಸ್ ಬೆಳ್ಳಾರೆ ಉಪಸ್ಥಿತರಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…