Advertisement
ಸುದ್ದಿಗಳು

ಎಸ್.ಎಸ್.ಎಫ್ ಸುಳ್ಯ ಡಿವಿಷನ್: ನೂತನ ಪದಾಧಿಕಾರಿಗಳ ಆಯ್ಕೆ

Share

ಬೆಳ್ಳಾರೆ: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಎಸ್.ಎಸ್.ಎಫ್ ಸುಳ್ಯ ಡಿವಿಷನ್ ಸಮಿತಿಯ ವಾರ್ಷಿಕ ಮಹಾಸಭೆಯು ಬೆಳ್ಳಾರೆ ಸುನ್ನೀ ಸೆಂಟರಿನಲ್ಲಿ ಸಮಿತಿಯ ಅಧ್ಯಕ್ಷರಾದ ಜಿ. ಕೆ ಇಬ್ರಾಹಿಂ ಅಮ್ಜದಿಯವರ ಅಧ್ಯಕ್ಷತೆಯಲ್ಲಿ ಜರಗಿತು. ದಾರುಲ್ ಹಿಕ್ಮ ಅಧ್ಯಕ್ಷರಾದ ಹಸನ್ ಸಖಾಫಿ ಬೆಳ್ಳಾರೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕ್ಕಿ ವರದಿ ವಾಚಿಸಿ, ಕೋಶಾಧಿಕಾರಿ ಹಸೈನಾರ್ ನೆಕ್ಕಿಲ ಲೆಕ್ಕಪತ್ರ ಮಂಡಿಸಿದರು. ನಂತರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.

Advertisement
Advertisement
Advertisement
Advertisement

ಜಿ.ಕೆ ಇಬ್ರಾಹಿಂ ಅಮ್ಜದಿ ಮಂಡೆಕೋಲು(ಅಧ್ಯಕ್ಷರು), ಫೈಝಲ್ ಝುಹ್ರಿ ಕಲ್ಲುಗುಂಡಿ, ಖಲೀಲ್ ಝುಹ್ರಿ ನೆಕ್ಕಿಲ(ಉಪಾಧ್ಯಕ್ಷರು), ಸಿರಾಜುದ್ದೀನ್ ಹಿಮಮಿ ಕುಂಬಕ್ಕೋಡು(ಪ್ರ. ಕಾರ್ಯದರ್ಶಿ), ಸಫ್ವಾನ್ ಸುಣ್ಣಮೂಲೆ, ರಿಯಾಝ್ ನೆಕ್ಕಿಲ(ಜೊತೆ ಕಾರ್ಯದರ್ಶಿಗಳು), ಸ್ವಾದಿಖ್ ಕಲ್ಲುಗುಂಡಿ(ಕ್ಯಾಂಪಸ್ ಕಾರ್ಯದರ್ಶಿ), ಹಸೈನಾರ್ ನೆಕ್ಕಿಲ(ಕೋಶಾಧಿಕಾರಿ), ಜುನೈದ್ ಸಖಾಫಿ ಜೀರ್ಮುಕ್ಕಿ, ಅಬ್ದುರ್ರಹ್ಮಾನ್ ಸಖಾಫಿ ಟಿ.ಎಂ, ಅಬ್ದುನ್ನಾಸಿರ್ ಬಾ ಹಸನಿ, ಮುನೀರ್ ಹನೀಫಿ, ಕಲಾಂ ಝುಹ್ರಿ, ಸ್ವಬಾಹ್ ಹಿಮಮಿ ಸಖಾಫಿ, ಸಿರಾಜ್ ಸಅದಿ, ಸಿದ್ದೀಖ್ ಗೂನಡ್ಕ, ನೌಶಾದ್ ಕೆರೆಮೂಲೆ, ಶಮೀರ್ ಡಿ. ಎಚ್(ಸದಸ್ಯರುಗಳು) ಆಗಿ ಆಯ್ಕೆಗೊಂಡರು.

Advertisement

ವೀಕ್ಷಕರಾಗಿ ದ.ಕ ಈಸ್ಟ್ ಝೋನ್ ಪ್ರ. ಕಾರ್ಯದರ್ಶಿ ಶಫೀಕ್ ಮಾಸ್ಟರ್ ತಿಂಗಳಾಡಿ ಆಗಮಿಸಿ ಮಹಾಸಭೆಯ ಪ್ರಕ್ರಿಯೆಗಳನ್ನು ನಡೆಸಿದರು. ಜಿಲ್ಲಾ ನಾಯಕರಾದ ತೌಸೀಫ್ ಸಅದಿ ತರಗತಿ ಮಂಡಿಸಿದರು. ಡಿವಿಷನ್ ಉಸ್ತುವಾರಿ ಶಾಹುಲ್ ಹಮೀದ್ ಸಖಾಫಿ ಪಾಣಾಜೆ, ಝೋನ್ ಬ್ಲಡ್ ಸೈಬೋ ಅಮೀರ್ ಇಮ್ರಾನ್ ರೆಂಜಲಾಡಿ, ಡಿವಿಷನ್ ಮಾಜಿ ಪ್ರ.ಕಾರ್ಯದರ್ಶಿ ಸಂಶುದ್ದೀನ್ ಪಳ್ಳಿಮಜಲು ಮುಖ್ಯ ಅತಿಥಿಗಳಾಗಿದ್ದರು. ಜೊತೆ ಕಾರ್ಯದರ್ಶಿ ಮುನೀರ್ ಹನೀಫಿ ಸ್ವಾಗತಿಸಿ, ನೂತನ ಪ್ರ. ಕಾರ್ಯದರ್ಶಿ ಸಿರಾಜುದ್ದೀನ್ ಹಿಮಮಿ ಕುಂಬಕ್ಕೋಡು ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

8 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

8 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

9 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

19 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

19 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

19 hours ago