ಎಲಿಮಲೆ: ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಹಾಗೂ ಸುನ್ನೀ ಯುವಜನ ಸಂಘ ಎಲಿಮಲೆ ಶಾಖೆಯ ವತಿಯಿಂದ ಎಲಿಮಲೆ ಮಸೀದಿಯ ಮುಂಭಾಗದಲ್ಲಿರುವ ರಾಜ್ಯ ಹೆದ್ದಾರಿಯ ಬೀದಿಗಳನ್ನು ಸ್ವಚ್ಛಗೊಳಿಸಿ ಪ್ಲಾಸ್ಟಿಕ್ ಮುಕ್ತಗೊಳಿಸುವ ಅಭಿಯಾನವು ಆದಿತ್ಯವಾರ ಬೆಳಿಗ್ಗೆ ನಡೆಯಿತು.
ಎಸ್.ವೈ.ಎಸ್ ನಾಯಕರಾದ ಅಬ್ದುಲ್ ಖಾದರ್ ಅತ್ತಿಮರಡ್ಕ, ಫಾರೂಖ್ ಟಿ.ವೈ, ಇಕ್ಬಾಲ್ ಟಿ.ವೈ, ಎಸ್.ಎಸ್.ಎಫ್ ನಾಯಕರಾದ ಜುನೈದ್ ಸಖಾಫಿ ಜೀರ್ಮುಕ್ಕಿ, ಝಕರಿಯ್ಯ ಸಅದಿ, ಸಿದ್ದೀಖ್ ಎಲಿಮಲೆ, ನಿಯಾಝ್ ವೈ.ಎಚ್, ನಾಸಿರ್ ವೈ.ಎಚ್, ಶಾಕಿರ್ ಪಾಣಾಜೆ, ಮುನ್ಝಿರ್ ಚೆನ್ನಾರ್ ಮುಂತಾದವರು ಅಭಿಯಾನದಲ್ಲಿ ಪಾಲ್ಗೊಂಡರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…