ಎಲಿಮಲೆ: ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಹಾಗೂ ಸುನ್ನೀ ಯುವಜನ ಸಂಘ ಎಲಿಮಲೆ ಶಾಖೆಯ ವತಿಯಿಂದ ಎಲಿಮಲೆ ಮಸೀದಿಯ ಮುಂಭಾಗದಲ್ಲಿರುವ ರಾಜ್ಯ ಹೆದ್ದಾರಿಯ ಬೀದಿಗಳನ್ನು ಸ್ವಚ್ಛಗೊಳಿಸಿ ಪ್ಲಾಸ್ಟಿಕ್ ಮುಕ್ತಗೊಳಿಸುವ ಅಭಿಯಾನವು ಆದಿತ್ಯವಾರ ಬೆಳಿಗ್ಗೆ ನಡೆಯಿತು.
ಎಸ್.ವೈ.ಎಸ್ ನಾಯಕರಾದ ಅಬ್ದುಲ್ ಖಾದರ್ ಅತ್ತಿಮರಡ್ಕ, ಫಾರೂಖ್ ಟಿ.ವೈ, ಇಕ್ಬಾಲ್ ಟಿ.ವೈ, ಎಸ್.ಎಸ್.ಎಫ್ ನಾಯಕರಾದ ಜುನೈದ್ ಸಖಾಫಿ ಜೀರ್ಮುಕ್ಕಿ, ಝಕರಿಯ್ಯ ಸಅದಿ, ಸಿದ್ದೀಖ್ ಎಲಿಮಲೆ, ನಿಯಾಝ್ ವೈ.ಎಚ್, ನಾಸಿರ್ ವೈ.ಎಚ್, ಶಾಕಿರ್ ಪಾಣಾಜೆ, ಮುನ್ಝಿರ್ ಚೆನ್ನಾರ್ ಮುಂತಾದವರು ಅಭಿಯಾನದಲ್ಲಿ ಪಾಲ್ಗೊಂಡರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…