ಎಲಿಮಲೆ: ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಹಾಗೂ ಸುನ್ನೀ ಯುವಜನ ಸಂಘ ಎಲಿಮಲೆ ಶಾಖೆಯ ವತಿಯಿಂದ ಎಲಿಮಲೆ ಮಸೀದಿಯ ಮುಂಭಾಗದಲ್ಲಿರುವ ರಾಜ್ಯ ಹೆದ್ದಾರಿಯ ಬೀದಿಗಳನ್ನು ಸ್ವಚ್ಛಗೊಳಿಸಿ ಪ್ಲಾಸ್ಟಿಕ್ ಮುಕ್ತಗೊಳಿಸುವ ಅಭಿಯಾನವು ಆದಿತ್ಯವಾರ ಬೆಳಿಗ್ಗೆ ನಡೆಯಿತು.
ಎಸ್.ವೈ.ಎಸ್ ನಾಯಕರಾದ ಅಬ್ದುಲ್ ಖಾದರ್ ಅತ್ತಿಮರಡ್ಕ, ಫಾರೂಖ್ ಟಿ.ವೈ, ಇಕ್ಬಾಲ್ ಟಿ.ವೈ, ಎಸ್.ಎಸ್.ಎಫ್ ನಾಯಕರಾದ ಜುನೈದ್ ಸಖಾಫಿ ಜೀರ್ಮುಕ್ಕಿ, ಝಕರಿಯ್ಯ ಸಅದಿ, ಸಿದ್ದೀಖ್ ಎಲಿಮಲೆ, ನಿಯಾಝ್ ವೈ.ಎಚ್, ನಾಸಿರ್ ವೈ.ಎಚ್, ಶಾಕಿರ್ ಪಾಣಾಜೆ, ಮುನ್ಝಿರ್ ಚೆನ್ನಾರ್ ಮುಂತಾದವರು ಅಭಿಯಾನದಲ್ಲಿ ಪಾಲ್ಗೊಂಡರು.
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…