ಎಲಿಮಲೆ: ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಹಾಗೂ ಸುನ್ನೀ ಯುವಜನ ಸಂಘ ಎಲಿಮಲೆ ಶಾಖೆಯ ವತಿಯಿಂದ ಎಲಿಮಲೆ ಮಸೀದಿಯ ಮುಂಭಾಗದಲ್ಲಿರುವ ರಾಜ್ಯ ಹೆದ್ದಾರಿಯ ಬೀದಿಗಳನ್ನು ಸ್ವಚ್ಛಗೊಳಿಸಿ ಪ್ಲಾಸ್ಟಿಕ್ ಮುಕ್ತಗೊಳಿಸುವ ಅಭಿಯಾನವು ಆದಿತ್ಯವಾರ ಬೆಳಿಗ್ಗೆ ನಡೆಯಿತು.
ಎಸ್.ವೈ.ಎಸ್ ನಾಯಕರಾದ ಅಬ್ದುಲ್ ಖಾದರ್ ಅತ್ತಿಮರಡ್ಕ, ಫಾರೂಖ್ ಟಿ.ವೈ, ಇಕ್ಬಾಲ್ ಟಿ.ವೈ, ಎಸ್.ಎಸ್.ಎಫ್ ನಾಯಕರಾದ ಜುನೈದ್ ಸಖಾಫಿ ಜೀರ್ಮುಕ್ಕಿ, ಝಕರಿಯ್ಯ ಸಅದಿ, ಸಿದ್ದೀಖ್ ಎಲಿಮಲೆ, ನಿಯಾಝ್ ವೈ.ಎಚ್, ನಾಸಿರ್ ವೈ.ಎಚ್, ಶಾಕಿರ್ ಪಾಣಾಜೆ, ಮುನ್ಝಿರ್ ಚೆನ್ನಾರ್ ಮುಂತಾದವರು ಅಭಿಯಾನದಲ್ಲಿ ಪಾಲ್ಗೊಂಡರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…