ಮಾಹಿತಿ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪುನರ್ ಮನನ ಪಾಠ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು : 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯಿಂದಾಗಿ ಮುಂದೂಡಲಾಗಿರುತ್ತದೆ. ದೂರದರ್ಶನದಲ್ಲಿ ಕನ್ನಡ, ಇಂಗ್ಷಿಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ಸಿದ್ಧಪಡಿಸಿರುವ ಪಾಠಗಳನ್ನು ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ 4.30 ಗಂಟೆವರೆಗೆ ದೂರದರ್ಶನದಲ್ಲಿ ಪ್ರಸಾರ (ಚಂದನ ವಾಹಿನಿಯಲ್ಲಿ) ಮಾಡಲಾಗುತ್ತಿದೆ. ಇದೇ ಕಾರ್ಯಕ್ರಮದ ಮರು ಪ್ರಸಾರವನ್ನು ಮರುದಿನ ಬೆಳಿಗ್ಗೆ 6 ಗಂಂಟೆಯಿಂದ 7.30 ರವರೆಗೆ ಎಲ್ಲಾ ದಿನಗಳಂದು ನಡೆಸಲಾಗುವುದು.

Advertisement

ಬೇಸಿಗೆ ರಜಾ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ತೊಡಗಿಸಲು ಅವರ ಸೃಜನಾತ್ಮಕತೆಯನ್ನು ಪ್ರೋತ್ಸಾಹಿಸಲು  ಹಾಗೂ ಮನರಂಜನೆಗಾಗಿ ‘ಮಕ್ಕಳವಾಣಿ’ ಎಂಬ ಕಾರ್ಯಕ್ರಮ ಮಕ್ಕಳವಾಣಿ ಯೂಟ್ಯೂಬ್ ಚಾನಲ್‍ನಲ್ಲಿ ಈಗಾಗಲೇ ಪ್ರಸಾರವಾಗುತ್ತಿದೆ. ಸದರಿ ಕಾರ್ಯಕ್ರಮವನ್ನು ಮತ್ತೊಮ್ಮೆ  ದೂರದರ್ಶನದ (ಚಂದನ ವಾಹಿನಿಯಲ್ಲಿ) ಮೂಲಕ ಏಪ್ರಿಲ್ 29 ರಿಂದ ಮೇ. 28 ರವರೆಗೆ ಸಂಜೆ 5 ಗಂಟೆಯಿಂದ 5.30 ರವರೆಗೆ ಪ್ರಸಾರ ಮಾಡಲಾಗುವುದು. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು ಪರೀಕ್ಷಾ ಸಿದ್ಧತೆಯನ್ನು ಮಾಡಿಕೊಳ್ಳಲು ಹಾಗೂ ಜ್ಞಾನಾರ್ಜನೆಯನ್ನು ಮಾಡಿಕೊಳ್ಳಲು ಅನುಕೂಲವಾಗುವುದು ಎಂದು ನಿರ್ದೇಶಕರು, ರಾಜ್ಯ ಶಿಕ್ಷಣ  ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

5 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

6 hours ago

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…

6 hours ago

ಹಸುರೆಂಬ ಉಸಿರಿನ ಮಹತ್ವ ಇದು…

ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…

14 hours ago