Advertisement
ಸುದ್ದಿಗಳು

ಎಸ್ ಕೆ ಎಸ್ ಎಸ್ ಎಫ್ ಅಜ್ಜಾವರ ಮೇನಾಲ ನೂತನ ಶಾಖೆ ಅಸ್ತಿತ್ವಕ್ಕೆ

Share

ಸುಳ್ಯ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಎಸ್ ಕೆ ಎಸ್ ಎಸ್ ಎಫ್ ಇದರ ನೂತನ ಅಜ್ಜಾವರ ಮೇನಾಲ ಶಾಖಾ ಸಮಿತಿಯನ್ನು ರಚಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜ್ಜಾವರ ಜಮಾಅತಿನ ಉಪಾಧ್ಯಕ್ಷರಾದ ಪ್ರಗತಿ ಅಂದ ಹಾಜಿ ವಹಿಸಿದ್ದರು. ಮೇನಾಲ ದರ್ಗಾ ಮಸೀದಿ ಇಮಾಂ ಇಸ್ಮಾಯಿಲ್ ಮುಸ್ಲಿಯಾರ್ ಕಟ್ಟತ್ತಾರ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಫಿ ದಾರಿಮಿ ಅಜ್ಜಾವರ ಮುಖ್ಯ ಭಾಷಣ ಮಾಡಿದರು. ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಅಡ್ಕ
ಹನೀಫ್ ಮುಸ್ಲಿಯಾರ್ ಬೇಳ್ಯ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅಜ್ಜಾವರ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿ.ಎ.  ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ವರ್ಕಿಂಗ್ ಸದಸ್ಯ ಶಾಫಿ ಮುಕ್ರಿ , ಅಜ್ಜಾವರ ಕ್ಲಸ್ಟರ್ ಕಾರ್ಯದರ್ಶಿ ಸಿದ್ದೀಖ್ ಬೋವಿಕ್ಕಾನ, ಅಜ್ಜಾವರ ಶಾಖಾ ಕಾರ್ಯದರ್ಶಿ ಅಬ್ದುಲ್ ಕಾದರ್ ಎನ್.ಎ. ಮೊದಲಾದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಉಪಾಧ್ಯಕ್ಷರಾದ ಕೆ.ಎಚ್. ಅಬ್ದುಲ್ ರಝಾಕ್ ಮಸ್ಲಿಯಾರ್ ಅಜ್ಜಾವರ ಸ್ವಾಗತಿಸಿ ವಂದಿಸಿದರು.

 

ಅಬ್ದುಲ್ ಕಾದರ್ ಬೇಳ್ಯ
ಮಹಮ್ಮದ್ ಕುಂಞ

 

ಶೆರೀಫ್

ನೂತನ ಸಮಿತಿ ಸದಸ್ಯರು:

ಅದ್ಯಕ್ಷರು: ಅಬ್ದುಲ್ ಕಾದರ್ ಬೇಳ್ಯ
ಉಪಾದ್ಯಕ್ಷರು: ಹನೀಫ್ ಮುಸ್ಲಿಯಾರ್ ಬೇಳ್ಯ
ಪ್ರಧಾನ ಕಾರ್ಯದರ್ಶಿ: ಮಹಮ್ಮದ್ ಕುಂಞ (ಬಾಬಾ) ಮೇನಾಲ
ಜೊತೆ ಕಾರ್ಯದರ್ಶಿ: ಸಿದ್ದೀಖ್
ಸಂಘಟನಾ ಕಾರ್ಯದರ್ಶಿ: ಆರಿಫ್
ಕೊಶಾದಿಕಾರಿ: ಶೆರೀಫ್
ವಿಖಾಯ ಕನ್ವಿನರ್: ಅಶಿಕ್
ಟ್ರಂಡ್ ಕನ್ವೀನರ್: ಹಕೀಂ ಬೇಳ್ಯ
ಇಬಾದ್ ಕನ್ವೀನರ್: ಹನಿಫ್ ಮುಸ್ಲಿಯಾರ್ ಬೇಳ್ಯ
ತ್ವಲಬಾ ವಿಂಗ್ ಕನ್ವೀನರ್: ಸಹ್ಲ್ ಬೇಳ್ಯ
ಕ್ಯಾಂಪಸ್ ವಿಂಗ್ ಕನ್ವೀನರ್: ಅರಫಾತ್ ಮೆನಾಲ
ಕ್ಲಸ್ಟರ್ ಕೌನ್ಸಿಲರ್:
ಅಬ್ದುರಹ್ಮಾನ್ ಬೇಳ್ಯ, ಅಬ್ದುಲ್ಲ ಬೇಳ್ಯ
ವರ್ಕಿಂಗ್ ಮೆಂಬರ್
ಮುಸ್ತಫ ಬೇಳ್ಯ
ಸಿದ್ದಿಕ್ ಡೆಲ್ಮಾ
ಮುಹಮ್ಮದ್ ಬೇಳ್ಯ
ಹಮೀದ್ ಬೇಳ್ಯ
ಮುಹಮ್ಮದ್ (ಮಮ್ಮಿ) ಮೇನಾಲ
ನವಾಝ್ (ನಬು) ಡೆಲ್ಮಾ
ಬಿಲಾಲ್ ಬೇಳ್ಯ
ಜುನೈದ್ ಬೇಳ್ಯ
ಝುಬೈರ್(ಜುಬ್ಬಿ) ಬೇಳ್ಯ
ಝಿಯಾದ್ ಬೇಳ್ಯ
ಸಮೀರ್
ಸಿನಾನ್ ಬೇಳ್ಯ
ಮೊದಲಾದವರ ಆಯ್ಕೆ ಮಾಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

37 minutes ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

12 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

12 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago