ಸುಳ್ಯ:ಸುಣ್ಣ ಮೂಲೆ ಬದ್ರಿಯಾ ಜುಮ್ಮಾಮಸೀದಿ ವತಿಯಿಂದ ಸುಳ್ಯ ವಲಯ ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು .ಸೆ.20ರಂದು ಮಸೀದಿಯಲ್ಲಿ ಆಚರಿಸಿಕೊಂಡು ಬರುತ್ತಿರುವ ಜಲಾಲಿಯ್ಯ ರಾತೀಬ್ ಕಾರ್ಯಕ್ರಮದ ನೇತೃತ್ವವನ್ನು ಅಸ್ಸಯ್ಯದ್ ನಜ್ ಮುದ್ದೀನ್ ಪೂಕೋಯ ತಂಙಳ್ ಅಲ್ ಯಮಾನಿ ಅಲ್ ಖಾದ್ರಿ ವಹಿಸಿದರು.
ವಿಖಾಯ ಕಾರ್ಯಕರ್ತರನ್ನು ಬಹು ಅಸ್ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್ ಕಲ್ಲಿಕೋಟೆ ಸನ್ಮಾನಿಸಿದರು.ಅಸ್ಸಯ್ಯದ್ ಮೊಹಮ್ಮದ್ ಶಾಫಿ ಪೂಕೋಯ ತಂಙಳ್ ವಯನಾಡ್ ದುವಾನೇರವೇರಿಸಿದರು.
ಬಹು ಷಾಹಜನ ಅಲ್ಅಝ್ಝರಿ ಕೇರಳ ಮುಖ್ಯ ಪ್ರಭಾಷಣ ಗೈದರು.ಜಮಾ ಅತ್ ಅಧ್ಯಕ್ಷ ಅಬ್ದುಲ್ ತೋಟಂಗರೆ, ಎಸ್ ಕೆ ಎಸ್ ಎಸ್ ಎಫ್ ಸಂಘಟನಾ ಕಾರ್ಯದರ್ಶಿ ಮುಬಶೀರ್ ಫಸಲ್ ಎಸ್ ಎಮ್ ,ಇಕ್ಬಾಲ್ ಎಸ್ .ಇ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…