ಸುಳ್ಯ:ಸುಣ್ಣ ಮೂಲೆ ಬದ್ರಿಯಾ ಜುಮ್ಮಾಮಸೀದಿ ವತಿಯಿಂದ ಸುಳ್ಯ ವಲಯ ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು .ಸೆ.20ರಂದು ಮಸೀದಿಯಲ್ಲಿ ಆಚರಿಸಿಕೊಂಡು ಬರುತ್ತಿರುವ ಜಲಾಲಿಯ್ಯ ರಾತೀಬ್ ಕಾರ್ಯಕ್ರಮದ ನೇತೃತ್ವವನ್ನು ಅಸ್ಸಯ್ಯದ್ ನಜ್ ಮುದ್ದೀನ್ ಪೂಕೋಯ ತಂಙಳ್ ಅಲ್ ಯಮಾನಿ ಅಲ್ ಖಾದ್ರಿ ವಹಿಸಿದರು.
ವಿಖಾಯ ಕಾರ್ಯಕರ್ತರನ್ನು ಬಹು ಅಸ್ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್ ಕಲ್ಲಿಕೋಟೆ ಸನ್ಮಾನಿಸಿದರು.ಅಸ್ಸಯ್ಯದ್ ಮೊಹಮ್ಮದ್ ಶಾಫಿ ಪೂಕೋಯ ತಂಙಳ್ ವಯನಾಡ್ ದುವಾನೇರವೇರಿಸಿದರು.
ಬಹು ಷಾಹಜನ ಅಲ್ಅಝ್ಝರಿ ಕೇರಳ ಮುಖ್ಯ ಪ್ರಭಾಷಣ ಗೈದರು.ಜಮಾ ಅತ್ ಅಧ್ಯಕ್ಷ ಅಬ್ದುಲ್ ತೋಟಂಗರೆ, ಎಸ್ ಕೆ ಎಸ್ ಎಸ್ ಎಫ್ ಸಂಘಟನಾ ಕಾರ್ಯದರ್ಶಿ ಮುಬಶೀರ್ ಫಸಲ್ ಎಸ್ ಎಮ್ ,ಇಕ್ಬಾಲ್ ಎಸ್ .ಇ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…