ಸುಳ್ಯ:ಸುಣ್ಣ ಮೂಲೆ ಬದ್ರಿಯಾ ಜುಮ್ಮಾಮಸೀದಿ ವತಿಯಿಂದ ಸುಳ್ಯ ವಲಯ ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು .ಸೆ.20ರಂದು ಮಸೀದಿಯಲ್ಲಿ ಆಚರಿಸಿಕೊಂಡು ಬರುತ್ತಿರುವ ಜಲಾಲಿಯ್ಯ ರಾತೀಬ್ ಕಾರ್ಯಕ್ರಮದ ನೇತೃತ್ವವನ್ನು ಅಸ್ಸಯ್ಯದ್ ನಜ್ ಮುದ್ದೀನ್ ಪೂಕೋಯ ತಂಙಳ್ ಅಲ್ ಯಮಾನಿ ಅಲ್ ಖಾದ್ರಿ ವಹಿಸಿದರು.
ವಿಖಾಯ ಕಾರ್ಯಕರ್ತರನ್ನು ಬಹು ಅಸ್ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್ ಕಲ್ಲಿಕೋಟೆ ಸನ್ಮಾನಿಸಿದರು.ಅಸ್ಸಯ್ಯದ್ ಮೊಹಮ್ಮದ್ ಶಾಫಿ ಪೂಕೋಯ ತಂಙಳ್ ವಯನಾಡ್ ದುವಾನೇರವೇರಿಸಿದರು.
ಬಹು ಷಾಹಜನ ಅಲ್ಅಝ್ಝರಿ ಕೇರಳ ಮುಖ್ಯ ಪ್ರಭಾಷಣ ಗೈದರು.ಜಮಾ ಅತ್ ಅಧ್ಯಕ್ಷ ಅಬ್ದುಲ್ ತೋಟಂಗರೆ, ಎಸ್ ಕೆ ಎಸ್ ಎಸ್ ಎಫ್ ಸಂಘಟನಾ ಕಾರ್ಯದರ್ಶಿ ಮುಬಶೀರ್ ಫಸಲ್ ಎಸ್ ಎಮ್ ,ಇಕ್ಬಾಲ್ ಎಸ್ .ಇ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…