ಸುಳ್ಯ: ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ವತಿಯಿಂದ ಎಸ್ ಕೆ ಎಸ್ ಎಸ್ ಎಫ್ ಸ್ಥಾಪನಾ ದಿನವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಸಲಾಯಿತು.
ಧ್ವಜಾರೋಹಣವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ರಾದ ಅಶ್ರಫ್ ಗುಂಡಿ ನೇರವೇರಿಸಿದರು. ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿ ದುವಾ ನೇರವೇರಿಸಿದರು. ನವಾಝ್ ದಾರಿಮಿ, ಬಶೀರ್ ದಾರಿಮಿ , ಕಾರ್ಯದರ್ಶಿ ಕೆ.ಎಮ್ ಮೂಸಾನ್, ಅಬೂಬಕ್ಕರ್ ಪಾರೆಕ್ಕಲ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಮಜೀದ್ , ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷ ತಾಜುದ್ದೀನ್ ಅರಂತೋಡು, ಕಾರ್ಯದರ್ಶಿ ಜುಬೈರ್, ಅಮೀರ್ ಕುಕ್ಕುಂಬಳ, ಅಶೀಕ್ ಕುಕ್ಕುಂಬಳ ಉಪಸ್ಥಿತರಿದ್ದರು. ಮದರಸ ವಿದ್ಯಾರ್ಥಿಗಳು ಭಾಗವಸಿದರು. ಕಾರ್ಯದರ್ಶಿ ಜುಬೈರ್ ಸ್ವಾಗತಿಸಿ ವಂದಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.