ಸುಳ್ಯ: ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ವತಿಯಿಂದ ಎಸ್ ಕೆ ಎಸ್ ಎಸ್ ಎಫ್ ಸ್ಥಾಪನಾ ದಿನವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಸಲಾಯಿತು.
ಧ್ವಜಾರೋಹಣವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ರಾದ ಅಶ್ರಫ್ ಗುಂಡಿ ನೇರವೇರಿಸಿದರು. ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿ ದುವಾ ನೇರವೇರಿಸಿದರು. ನವಾಝ್ ದಾರಿಮಿ, ಬಶೀರ್ ದಾರಿಮಿ , ಕಾರ್ಯದರ್ಶಿ ಕೆ.ಎಮ್ ಮೂಸಾನ್, ಅಬೂಬಕ್ಕರ್ ಪಾರೆಕ್ಕಲ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಮಜೀದ್ , ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷ ತಾಜುದ್ದೀನ್ ಅರಂತೋಡು, ಕಾರ್ಯದರ್ಶಿ ಜುಬೈರ್, ಅಮೀರ್ ಕುಕ್ಕುಂಬಳ, ಅಶೀಕ್ ಕುಕ್ಕುಂಬಳ ಉಪಸ್ಥಿತರಿದ್ದರು. ಮದರಸ ವಿದ್ಯಾರ್ಥಿಗಳು ಭಾಗವಸಿದರು. ಕಾರ್ಯದರ್ಶಿ ಜುಬೈರ್ ಸ್ವಾಗತಿಸಿ ವಂದಿಸಿದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…